ಮುಮ್ಮೇಳದಲ್ಲಿ ದೇವೆಂದ್ರನಾಗಿ ವಿದ್ಯಾರ್ಥಿನಿ ಕೃತಿ ಕೆ.ಎಂ, ನಾರದನಾಗಿ ಶ್ರೀ ವಿದ್ಯಾ ಬಿ.ಆರ್, ಶ್ರೀಕೃಷ್ಣನಾಗಿ ಗಹನಶ್ರೀ, ಸತ್ಯಭಾಮೆಯಾಗಿ ಭಾಗವಹಿಸಿದ ಶ್ರೇಯಾ, ನರಕಾಸುರನಾಗಿ ಅನೀಶ್ ಕೃಷ್ಣ, ಮುರಾಸುರನಾಗಿ ಅನ್ವಿತ್ ಗೊಪ, ದೇವದೂತನಾಗಿ ಭಗತ್ ಎಚ್ ಎನ್ ಭಾಗವಹಿಸಿರುತ್ತಾರೆ.
ಅದೇ ರೀತಿ ಹಿಮ್ಮೇಳದಲ್ಲಿ ಭಾಗವತಿಕೆಗೆ ಹೇಮಸ್ವಾತಿ ಕುರಿಯಾಜೆ, ಚೆಂಡೆಯಲ್ಲಿ ಅಂಬಾತನಯ ಅರ್ನಾಡಿ, ಮದ್ದಳೆಯಲ್ಲಿ ಭೀಮ ಭಾರದ್ವಾಜ್, ಚಕ್ರತಾಳದಲ್ಲಿ ನವೀನಕೃಷ್ಣ ಮತ್ತು ಸಾತ್ವಿಕ್ ವಿ ನಾಯಕ್ ಮತ್ತು ನಿರೂಪಕಿಯಗಿ ದೇವಿಕಾ ಕುರಿಯಾಜೆ ತಮ್ಮ ಸಹಕಾರವನ್ನು ನೀಡಿರುತ್ತಾರೆ. ಈ ಕಾರ್ಯಕ್ರಮದ ಸಾಹಿತ್ಯ ಮತ್ತು ನಿರ್ದೇಶನವನ್ನು ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀಧರ ವಿ ಶೆಟ್ಟಿಗಾರ್ ,ಸಮನ್ವಯ ಮತ್ತು ಸಂಕಲನಕಾರರಾಗಿ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕ ಅಜಯಶಾಸ್ತ್ರಿ ನಿರ್ವಹಿಸಿರುತ್ತಾರೆ. ಇದರ ಜೊತೆಗೆ ವಿವೇಕಾನಂದ ಪದವಿ ಕಾಲೇಜಿನ ವಿಕಸನ ಸ್ಟುಡಿಯೋ ಈ ಕಾರ್ಯಕ್ರಮಕ್ಕೆ ಸಂಪುರ್ಣ ಸಹಕಾರವನ್ನು ನೀಡಿದೆ.
ನಿಗದಿಪಡಿಸಲಾದ ಸಮಯದಲ್ಲಿ http://youtu.be/lr7i3SKQCBo ಲಿಂಕ್ ಓಪನ್ ಮಾಡುವ ಮೂಲಕ ಈ ಕಾರ್ಯಕ್ರಮವನ್ನು ವೀಕ್ಷಿಸಲು ಅವಕಾಶವಿದೆ. ಅದೇ ರೀತಿ ಯುಟ್ಯೂಬ್ನಲ್ಲಿ Vpuc Puttur ಎಂದು ಸರ್ಚ್ ಮಾಡಿದರೂ ಆಯ್ಕೆ ಲಭ್ಯವಿರುತ್ತದೆ
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…