Advertisement
ಕಲೆ-ಸಂಸ್ಕೃತಿ

ಯಕ್ಷಗಾನ ತಾಳಮದ್ದಳೆ ನರಕಾಸುರ ಮೋಕ್ಷ ಕಾರ್ಯಕ್ರಮ: ಸೆ. 27ರಂದು ಯುಟ್ಯೂಬ್‌ನಲ್ಲಿ ಪ್ರಸಾರ

Share
ಕೊರೋನಾವನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಲಾ , ಕಾಲೇಜುಗಳು ಆರಂಭಗೊಳ್ಳದೆ ಶಿಕ್ಷಣವನ್ನು ಆನ್‌ಲೈನ್ ಮೂಲಕ ಕಲಿಯುವ ಅರ್ನಿವಾಯತೆ ತಲೆದೋರಿದರೂ ಸಾಂಸ್ಕೃತಿಕ ರಸದೌತಣವನ್ನು ನೀಡಲು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮತ್ತು ಉಪನ್ಯಾಸಕರ ಸಹಕಾರದಿಂದ ನರಕಾಸುರ ಮೋಕ್ಷ ಎಂಬ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ಯುಟ್ಯೂಬ್‌ನಲ್ಲಿ ಬಿತ್ತರಗೊಳ್ಳಲಿದೆ. ಈ ಕಾರ್ಯಕ್ರಮವು ಸೆ. 27ನೇ ತಾರೀಕಿನಂದು ಸಂಜೆ ಆರು ಗಂಟೆಗೆ ಪ್ರಸಾರವಾಗಲಿದೆ.
Advertisement
Advertisement

ಮುಮ್ಮೇಳದಲ್ಲಿ ದೇವೆಂದ್ರನಾಗಿ ವಿದ್ಯಾರ್ಥಿನಿ ಕೃತಿ ಕೆ.ಎಂ, ನಾರದನಾಗಿ ಶ್ರೀ ವಿದ್ಯಾ ಬಿ.ಆರ್, ಶ್ರೀಕೃಷ್ಣನಾಗಿ ಗಹನಶ್ರೀ, ಸತ್ಯಭಾಮೆಯಾಗಿ ಭಾಗವಹಿಸಿದ ಶ್ರೇಯಾ, ನರಕಾಸುರನಾಗಿ ಅನೀಶ್ ಕೃಷ್ಣ, ಮುರಾಸುರನಾಗಿ ಅನ್ವಿತ್ ಗೊಪ, ದೇವದೂತನಾಗಿ ಭಗತ್ ಎಚ್ ಎನ್ ಭಾಗವಹಿಸಿರುತ್ತಾರೆ.

Advertisement

ಅದೇ ರೀತಿ ಹಿಮ್ಮೇಳದಲ್ಲಿ ಭಾಗವತಿಕೆಗೆ ಹೇಮಸ್ವಾತಿ ಕುರಿಯಾಜೆ, ಚೆಂಡೆಯಲ್ಲಿ ಅಂಬಾತನಯ ಅರ್ನಾಡಿ, ಮದ್ದಳೆಯಲ್ಲಿ ಭೀಮ ಭಾರದ್ವಾಜ್, ಚಕ್ರತಾಳದಲ್ಲಿ ನವೀನಕೃಷ್ಣ ಮತ್ತು ಸಾತ್ವಿಕ್ ವಿ ನಾಯಕ್ ಮತ್ತು ನಿರೂಪಕಿಯಗಿ ದೇವಿಕಾ ಕುರಿಯಾಜೆ ತಮ್ಮ ಸಹಕಾರವನ್ನು ನೀಡಿರುತ್ತಾರೆ. ಈ ಕಾರ್ಯಕ್ರಮದ ಸಾಹಿತ್ಯ ಮತ್ತು ನಿರ್ದೇಶನವನ್ನು ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀಧರ ವಿ ಶೆಟ್ಟಿಗಾರ್ ,ಸಮನ್ವಯ ಮತ್ತು ಸಂಕಲನಕಾರರಾಗಿ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕ ಅಜಯಶಾಸ್ತ್ರಿ ನಿರ್ವಹಿಸಿರುತ್ತಾರೆ. ಇದರ ಜೊತೆಗೆ ವಿವೇಕಾನಂದ ಪದವಿ ಕಾಲೇಜಿನ ವಿಕಸನ ಸ್ಟುಡಿಯೋ ಈ ಕಾರ್ಯಕ್ರಮಕ್ಕೆ ಸಂಪುರ್ಣ ಸಹಕಾರವನ್ನು ನೀಡಿದೆ.

ನಿಗದಿಪಡಿಸಲಾದ ಸಮಯದಲ್ಲಿ http://youtu.be/lr7i3SKQCBo ಲಿಂಕ್ ಓಪನ್ ಮಾಡುವ ಮೂಲಕ ಈ ಕಾರ್ಯಕ್ರಮವನ್ನು ವೀಕ್ಷಿಸಲು ಅವಕಾಶವಿದೆ. ಅದೇ ರೀತಿ ಯುಟ್ಯೂಬ್‌ನಲ್ಲಿ Vpuc Puttur ಎಂದು ಸರ್ಚ್ ಮಾಡಿದರೂ ಆಯ್ಕೆ ಲಭ್ಯವಿರುತ್ತದೆ

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

9 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

9 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

9 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

9 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

10 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

10 hours ago