ಮುಮ್ಮೇಳದಲ್ಲಿ ದೇವೆಂದ್ರನಾಗಿ ವಿದ್ಯಾರ್ಥಿನಿ ಕೃತಿ ಕೆ.ಎಂ, ನಾರದನಾಗಿ ಶ್ರೀ ವಿದ್ಯಾ ಬಿ.ಆರ್, ಶ್ರೀಕೃಷ್ಣನಾಗಿ ಗಹನಶ್ರೀ, ಸತ್ಯಭಾಮೆಯಾಗಿ ಭಾಗವಹಿಸಿದ ಶ್ರೇಯಾ, ನರಕಾಸುರನಾಗಿ ಅನೀಶ್ ಕೃಷ್ಣ, ಮುರಾಸುರನಾಗಿ ಅನ್ವಿತ್ ಗೊಪ, ದೇವದೂತನಾಗಿ ಭಗತ್ ಎಚ್ ಎನ್ ಭಾಗವಹಿಸಿರುತ್ತಾರೆ.
ಅದೇ ರೀತಿ ಹಿಮ್ಮೇಳದಲ್ಲಿ ಭಾಗವತಿಕೆಗೆ ಹೇಮಸ್ವಾತಿ ಕುರಿಯಾಜೆ, ಚೆಂಡೆಯಲ್ಲಿ ಅಂಬಾತನಯ ಅರ್ನಾಡಿ, ಮದ್ದಳೆಯಲ್ಲಿ ಭೀಮ ಭಾರದ್ವಾಜ್, ಚಕ್ರತಾಳದಲ್ಲಿ ನವೀನಕೃಷ್ಣ ಮತ್ತು ಸಾತ್ವಿಕ್ ವಿ ನಾಯಕ್ ಮತ್ತು ನಿರೂಪಕಿಯಗಿ ದೇವಿಕಾ ಕುರಿಯಾಜೆ ತಮ್ಮ ಸಹಕಾರವನ್ನು ನೀಡಿರುತ್ತಾರೆ. ಈ ಕಾರ್ಯಕ್ರಮದ ಸಾಹಿತ್ಯ ಮತ್ತು ನಿರ್ದೇಶನವನ್ನು ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀಧರ ವಿ ಶೆಟ್ಟಿಗಾರ್ ,ಸಮನ್ವಯ ಮತ್ತು ಸಂಕಲನಕಾರರಾಗಿ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕ ಅಜಯಶಾಸ್ತ್ರಿ ನಿರ್ವಹಿಸಿರುತ್ತಾರೆ. ಇದರ ಜೊತೆಗೆ ವಿವೇಕಾನಂದ ಪದವಿ ಕಾಲೇಜಿನ ವಿಕಸನ ಸ್ಟುಡಿಯೋ ಈ ಕಾರ್ಯಕ್ರಮಕ್ಕೆ ಸಂಪುರ್ಣ ಸಹಕಾರವನ್ನು ನೀಡಿದೆ.
ನಿಗದಿಪಡಿಸಲಾದ ಸಮಯದಲ್ಲಿ http://youtu.be/lr7i3SKQCBo ಲಿಂಕ್ ಓಪನ್ ಮಾಡುವ ಮೂಲಕ ಈ ಕಾರ್ಯಕ್ರಮವನ್ನು ವೀಕ್ಷಿಸಲು ಅವಕಾಶವಿದೆ. ಅದೇ ರೀತಿ ಯುಟ್ಯೂಬ್ನಲ್ಲಿ Vpuc Puttur ಎಂದು ಸರ್ಚ್ ಮಾಡಿದರೂ ಆಯ್ಕೆ ಲಭ್ಯವಿರುತ್ತದೆ
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…