Advertisement
ಕಲೆ-ಸಂಸ್ಕೃತಿ

ಯಕ್ಷಗಾನ ತಾಳಮದ್ದಳೆ ನರಕಾಸುರ ಮೋಕ್ಷ ಕಾರ್ಯಕ್ರಮ: ಸೆ. 27ರಂದು ಯುಟ್ಯೂಬ್‌ನಲ್ಲಿ ಪ್ರಸಾರ

Share
ಕೊರೋನಾವನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಲಾ , ಕಾಲೇಜುಗಳು ಆರಂಭಗೊಳ್ಳದೆ ಶಿಕ್ಷಣವನ್ನು ಆನ್‌ಲೈನ್ ಮೂಲಕ ಕಲಿಯುವ ಅರ್ನಿವಾಯತೆ ತಲೆದೋರಿದರೂ ಸಾಂಸ್ಕೃತಿಕ ರಸದೌತಣವನ್ನು ನೀಡಲು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮತ್ತು ಉಪನ್ಯಾಸಕರ ಸಹಕಾರದಿಂದ ನರಕಾಸುರ ಮೋಕ್ಷ ಎಂಬ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ಯುಟ್ಯೂಬ್‌ನಲ್ಲಿ ಬಿತ್ತರಗೊಳ್ಳಲಿದೆ. ಈ ಕಾರ್ಯಕ್ರಮವು ಸೆ. 27ನೇ ತಾರೀಕಿನಂದು ಸಂಜೆ ಆರು ಗಂಟೆಗೆ ಪ್ರಸಾರವಾಗಲಿದೆ.

ಮುಮ್ಮೇಳದಲ್ಲಿ ದೇವೆಂದ್ರನಾಗಿ ವಿದ್ಯಾರ್ಥಿನಿ ಕೃತಿ ಕೆ.ಎಂ, ನಾರದನಾಗಿ ಶ್ರೀ ವಿದ್ಯಾ ಬಿ.ಆರ್, ಶ್ರೀಕೃಷ್ಣನಾಗಿ ಗಹನಶ್ರೀ, ಸತ್ಯಭಾಮೆಯಾಗಿ ಭಾಗವಹಿಸಿದ ಶ್ರೇಯಾ, ನರಕಾಸುರನಾಗಿ ಅನೀಶ್ ಕೃಷ್ಣ, ಮುರಾಸುರನಾಗಿ ಅನ್ವಿತ್ ಗೊಪ, ದೇವದೂತನಾಗಿ ಭಗತ್ ಎಚ್ ಎನ್ ಭಾಗವಹಿಸಿರುತ್ತಾರೆ.

ಅದೇ ರೀತಿ ಹಿಮ್ಮೇಳದಲ್ಲಿ ಭಾಗವತಿಕೆಗೆ ಹೇಮಸ್ವಾತಿ ಕುರಿಯಾಜೆ, ಚೆಂಡೆಯಲ್ಲಿ ಅಂಬಾತನಯ ಅರ್ನಾಡಿ, ಮದ್ದಳೆಯಲ್ಲಿ ಭೀಮ ಭಾರದ್ವಾಜ್, ಚಕ್ರತಾಳದಲ್ಲಿ ನವೀನಕೃಷ್ಣ ಮತ್ತು ಸಾತ್ವಿಕ್ ವಿ ನಾಯಕ್ ಮತ್ತು ನಿರೂಪಕಿಯಗಿ ದೇವಿಕಾ ಕುರಿಯಾಜೆ ತಮ್ಮ ಸಹಕಾರವನ್ನು ನೀಡಿರುತ್ತಾರೆ. ಈ ಕಾರ್ಯಕ್ರಮದ ಸಾಹಿತ್ಯ ಮತ್ತು ನಿರ್ದೇಶನವನ್ನು ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀಧರ ವಿ ಶೆಟ್ಟಿಗಾರ್ ,ಸಮನ್ವಯ ಮತ್ತು ಸಂಕಲನಕಾರರಾಗಿ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕ ಅಜಯಶಾಸ್ತ್ರಿ ನಿರ್ವಹಿಸಿರುತ್ತಾರೆ. ಇದರ ಜೊತೆಗೆ ವಿವೇಕಾನಂದ ಪದವಿ ಕಾಲೇಜಿನ ವಿಕಸನ ಸ್ಟುಡಿಯೋ ಈ ಕಾರ್ಯಕ್ರಮಕ್ಕೆ ಸಂಪುರ್ಣ ಸಹಕಾರವನ್ನು ನೀಡಿದೆ.

ನಿಗದಿಪಡಿಸಲಾದ ಸಮಯದಲ್ಲಿ http://youtu.be/lr7i3SKQCBo ಲಿಂಕ್ ಓಪನ್ ಮಾಡುವ ಮೂಲಕ ಈ ಕಾರ್ಯಕ್ರಮವನ್ನು ವೀಕ್ಷಿಸಲು ಅವಕಾಶವಿದೆ. ಅದೇ ರೀತಿ ಯುಟ್ಯೂಬ್‌ನಲ್ಲಿ Vpuc Puttur ಎಂದು ಸರ್ಚ್ ಮಾಡಿದರೂ ಆಯ್ಕೆ ಲಭ್ಯವಿರುತ್ತದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

5 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

6 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

11 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

12 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

13 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

15 hours ago