(ಚಿತ್ರಕೃಪೆ : ಇಂಟರ್ನೆಟ್ )
ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ಯಕ್ಷಾಭಿಮಾನಿಗಳ ವತಿಯಿಂದ ಆ.26 ರಂದು ಉತ್ತರ ಕನ್ನಡ ಜಿಲ್ಲೆಯ ಜಲವಳ್ಳಿಯ ಕಲಾಧರ ಯಕ್ಷರಂಗ ಬಳಗದವರಿಂದ ಪಾರಿಜಾತ ಹಾಗೂ ದ್ರೌಪದಿ ಪ್ರತಾಪ ಯಕ್ಷಗಾನ ಬಯಲಾಟ ನಡೆಯಲಿದೆ. ಸಂಜೆ 6 ರಿಂದ ನಡೆಯುವ ಯಕ್ಷಗಾನ ಬಯಲಾಟವು ವಿವಿಧ ಆಕರ್ಷಣೆಗಳಿಂದ ಕೂಡಿರಲಿದೆ. (ಕಲಾವಿದರ ವಿವರಗಳಿಗೆ ಮುಂದೆ ಓದಿ ..) …..ಮುಂದೆ ಓದಿ….
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…