ರೈತರ ಆರೋಗ್ಯ ಸೌಲಭ್ಯ ನೀಡುವ ಸಲುವಾಗಿ ರಾಜ್ಯ ಸರ್ಕಾರದ ವತಿಯಿಂದ ಯಶಸ್ವಿನಿ ಯೋಜನೆಗೆ ನವಂಬರ್ 1ರಂದು ಚಾಲನೆ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದಲ್ಲಿ ಜಯದೇವ ಆಸ್ಪತ್ರೆಯಿಂದ ನಿರ್ಮಾಣವಾಗಿರುವ 50 ಹಾಸಿಗೆ ಸಾಮರ್ಥ್ಯದ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದ ಬಸವರಾಜ್ ಬೊಮ್ಮಾಯಿ ಅವರು, ಯಶಸ್ವಿನಿ ಯೋಜನೆ ಮರುಜಾರಿ ಜೊತೆಗೆ ಆಯುಷ್ಮಾನ್ ಕಾರ್ಡ್ಗಳ ಬಳಸಲು ಸರಳ ನಿಯಮ ರೂಪಿಸಲಾಗುತ್ತದೆ ಎಂದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…