ರೈತರ ಆರೋಗ್ಯ ಸೌಲಭ್ಯ ನೀಡುವ ಸಲುವಾಗಿ ರಾಜ್ಯ ಸರ್ಕಾರದ ವತಿಯಿಂದ ಯಶಸ್ವಿನಿ ಯೋಜನೆಗೆ ನವಂಬರ್ 1ರಂದು ಚಾಲನೆ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದಲ್ಲಿ ಜಯದೇವ ಆಸ್ಪತ್ರೆಯಿಂದ ನಿರ್ಮಾಣವಾಗಿರುವ 50 ಹಾಸಿಗೆ ಸಾಮರ್ಥ್ಯದ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದ ಬಸವರಾಜ್ ಬೊಮ್ಮಾಯಿ ಅವರು, ಯಶಸ್ವಿನಿ ಯೋಜನೆ ಮರುಜಾರಿ ಜೊತೆಗೆ ಆಯುಷ್ಮಾನ್ ಕಾರ್ಡ್ಗಳ ಬಳಸಲು ಸರಳ ನಿಯಮ ರೂಪಿಸಲಾಗುತ್ತದೆ ಎಂದರು.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…