ರೈತರ ಆರೋಗ್ಯ ಸೌಲಭ್ಯ ನೀಡುವ ಸಲುವಾಗಿ ರಾಜ್ಯ ಸರ್ಕಾರದ ವತಿಯಿಂದ ಯಶಸ್ವಿನಿ ಯೋಜನೆಗೆ ನವಂಬರ್ 1ರಂದು ಚಾಲನೆ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದಲ್ಲಿ ಜಯದೇವ ಆಸ್ಪತ್ರೆಯಿಂದ ನಿರ್ಮಾಣವಾಗಿರುವ 50 ಹಾಸಿಗೆ ಸಾಮರ್ಥ್ಯದ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದ ಬಸವರಾಜ್ ಬೊಮ್ಮಾಯಿ ಅವರು, ಯಶಸ್ವಿನಿ ಯೋಜನೆ ಮರುಜಾರಿ ಜೊತೆಗೆ ಆಯುಷ್ಮಾನ್ ಕಾರ್ಡ್ಗಳ ಬಳಸಲು ಸರಳ ನಿಯಮ ರೂಪಿಸಲಾಗುತ್ತದೆ ಎಂದರು.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…