ರೈತರು/ಸಹಕಾರಿ ಕುಟುಂಬಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ಇಂದಿನಿಂದ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿ ಆರಂಭವಾಗಲಿದೆ. ರಾಜ್ಯ ಸರ್ಕಾರದ ಯಶಸ್ವಿನಿ ಯೋಜನೆ ಜನವರಿ 1 ರಿಂದ ಜಾರಿಗೆ ಬರಲಿದ್ದು, ರಾಜ್ಯದ ಸಹಕಾರ ಸಂಘಗಳ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರಿಗೆ ಯಶಸ್ವಿನಿ ಯೋಜನೆಯ ಲಾಭ ದೊರೆಯಲಿದೆ.
ರಾಜ್ಯದ ಸಹಕಾರಿ ಸಂಘದ ಸದಸ್ಯರು ತಮ್ಮ ಸಹಕಾರಿ ಸಂಘಗಳ ಮೂಲಕ ನಿಗದಿತ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕು.ನೋಂದಣಿ ಮಾಡಿಕೊಂಡ ನಂತರ ಸಹಕಾರಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಯಶಸ್ವಿನಿ ಯೋಜನೆಯ ನೆಟ್ ವರ್ಕ್ ವ್ಯಾಪ್ತಿಯ ಯಾವುದೇ ಆಸ್ಪತ್ರೆಯಲ್ಲಿ ವಾರ್ಷಿಕ ಗರಿಷ್ಠ 5 ಲಕ್ಷ ರೂ.ವರೆಗೆ ಚಿಕಿತ್ಸೆ ಪಡೆಯಬಹುದು.
ಸದಸ್ಯರಿಗೆ 2023 ರ ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿ ನಂತರ ಮತ್ತೆ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…