Advertisement
ಸುದ್ದಿಗಳು

ಇಂದಿನಿಂದ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿ ಆರಂಭ

Share

 ರೈತರು/ಸಹಕಾರಿ ಕುಟುಂಬಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ಇಂದಿನಿಂದ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿ ಆರಂಭವಾಗಲಿದೆ. ರಾಜ್ಯ ಸರ್ಕಾರದ ಯಶಸ್ವಿನಿ ಯೋಜನೆ ಜನವರಿ 1 ರಿಂದ ಜಾರಿಗೆ ಬರಲಿದ್ದು, ರಾಜ್ಯದ ಸಹಕಾರ ಸಂಘಗಳ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರಿಗೆ ಯಶಸ್ವಿನಿ ಯೋಜನೆಯ ಲಾಭ ದೊರೆಯಲಿದೆ.

ರಾಜ್ಯದ ಸಹಕಾರಿ ಸಂಘದ ಸದಸ್ಯರು ತಮ್ಮ ಸಹಕಾರಿ ಸಂಘಗಳ ಮೂಲಕ ನಿಗದಿತ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕು.ನೋಂದಣಿ ಮಾಡಿಕೊಂಡ ನಂತರ ಸಹಕಾರಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಯಶಸ್ವಿನಿ ಯೋಜನೆಯ ನೆಟ್ ವರ್ಕ್ ವ್ಯಾಪ್ತಿಯ ಯಾವುದೇ ಆಸ್ಪತ್ರೆಯಲ್ಲಿ ವಾರ್ಷಿಕ ಗರಿಷ್ಠ 5 ಲಕ್ಷ ರೂ.ವರೆಗೆ ಚಿಕಿತ್ಸೆ ಪಡೆಯಬಹುದು.

ಸದಸ್ಯರಿಗೆ 2023 ರ ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿ ನಂತರ ಮತ್ತೆ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

7 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

8 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

9 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

12 hours ago