Advertisement
ಸುದ್ದಿಗಳು

ಇಂದಿನಿಂದ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿ ಆರಂಭ

Share

 ರೈತರು/ಸಹಕಾರಿ ಕುಟುಂಬಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ಇಂದಿನಿಂದ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿ ಆರಂಭವಾಗಲಿದೆ. ರಾಜ್ಯ ಸರ್ಕಾರದ ಯಶಸ್ವಿನಿ ಯೋಜನೆ ಜನವರಿ 1 ರಿಂದ ಜಾರಿಗೆ ಬರಲಿದ್ದು, ರಾಜ್ಯದ ಸಹಕಾರ ಸಂಘಗಳ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರಿಗೆ ಯಶಸ್ವಿನಿ ಯೋಜನೆಯ ಲಾಭ ದೊರೆಯಲಿದೆ.

ರಾಜ್ಯದ ಸಹಕಾರಿ ಸಂಘದ ಸದಸ್ಯರು ತಮ್ಮ ಸಹಕಾರಿ ಸಂಘಗಳ ಮೂಲಕ ನಿಗದಿತ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕು.ನೋಂದಣಿ ಮಾಡಿಕೊಂಡ ನಂತರ ಸಹಕಾರಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಯಶಸ್ವಿನಿ ಯೋಜನೆಯ ನೆಟ್ ವರ್ಕ್ ವ್ಯಾಪ್ತಿಯ ಯಾವುದೇ ಆಸ್ಪತ್ರೆಯಲ್ಲಿ ವಾರ್ಷಿಕ ಗರಿಷ್ಠ 5 ಲಕ್ಷ ರೂ.ವರೆಗೆ ಚಿಕಿತ್ಸೆ ಪಡೆಯಬಹುದು.

ಸದಸ್ಯರಿಗೆ 2023 ರ ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿ ನಂತರ ಮತ್ತೆ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

59 minutes ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

12 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

16 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

18 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

20 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

20 hours ago