ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ ಚಿಕಿತ್ಸೆಯನ್ನು ಪಡೆಯಲು ಕಷ್ಟಕರ. ಇಂತಹವರಿಗಾಗಿ ರಾಜ್ಯ ಸರ್ಕಾರವು ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದ ಅಲ್ಪ ಶುಲ್ಕದಲ್ಲಿ ದೊಡ್ಡ ಮಟ್ಟದ ಚಿಕಿತ್ಸೆ ಒಡೆಯುವ ಅವಕಾಶವನ್ನು ಆರ್ಹರು ತಪ್ಪದೇ ಬಳಸಿಕೊಳ್ಳಬಹುದು. ಇದೀಗ ಯಶಸ್ವಿನಿ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಲು ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ಅರ್ಜಿ ಸಲ್ಲಿಸಲು ಜನವರಿ 3, 2026 ರಿಂದ 31 ಮಾರ್ಚ್ 2026 ರವರೆಗೆ ದಿನಾಂಕ ಸೂಚಿಸಿದೆ.
ಅಗತ್ಯ ದಾಖಲೆಗಳು:
• ಆಧಾರ್ ಕಾರ್ಡ್
• ಪಾಸ್ ಪೋರ್ಟ್ ಫೋಟೋ
• ಬ್ಯಾಂಕ್ ಪಾಸ್ ಬುಕ್
• ರೇಷನ್ ಕಾರ್ಡ್
• ಸಕ್ರಿಯ ಮೊಬೈಲ್ ಸಂಖ್ಯೆ
ಅರ್ಜಿ ಸಲ್ಲಿಸುವ ಸ್ಥಳ: ಹತ್ತಿರದ ವ್ಯವಸಾಯ ಸೇವಾ ಸಹಕಾರಿ ಸಂಘ/ ಸಹಕಾರಿ ಸೊಸೈಟಿ, ಹಾಲು ಉತ್ಪಾದಕರ ಸಹಕಾರಿ ಸಂಘ (ಡೈರಿ) ಈ ಕಚೇರಿಗಳಿಗೆ ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಭೇಟಿ ನೀಡಿ ನೋಂದಣಿ ಮಾಡಿಸಬೇಕು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…