ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ ಚಿಕಿತ್ಸೆಯನ್ನು ಪಡೆಯಲು ಕಷ್ಟಕರ. ಇಂತಹವರಿಗಾಗಿ ರಾಜ್ಯ ಸರ್ಕಾರವು ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದ ಅಲ್ಪ ಶುಲ್ಕದಲ್ಲಿ ದೊಡ್ಡ ಮಟ್ಟದ ಚಿಕಿತ್ಸೆ ಒಡೆಯುವ ಅವಕಾಶವನ್ನು ಆರ್ಹರು ತಪ್ಪದೇ ಬಳಸಿಕೊಳ್ಳಬಹುದು. ಇದೀಗ ಯಶಸ್ವಿನಿ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಲು ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ಅರ್ಜಿ ಸಲ್ಲಿಸಲು ಜನವರಿ 3, 2026 ರಿಂದ 31 ಮಾರ್ಚ್ 2026 ರವರೆಗೆ ದಿನಾಂಕ ಸೂಚಿಸಿದೆ.
ಅಗತ್ಯ ದಾಖಲೆಗಳು:
• ಆಧಾರ್ ಕಾರ್ಡ್
• ಪಾಸ್ ಪೋರ್ಟ್ ಫೋಟೋ
• ಬ್ಯಾಂಕ್ ಪಾಸ್ ಬುಕ್
• ರೇಷನ್ ಕಾರ್ಡ್
• ಸಕ್ರಿಯ ಮೊಬೈಲ್ ಸಂಖ್ಯೆ
ಅರ್ಜಿ ಸಲ್ಲಿಸುವ ಸ್ಥಳ: ಹತ್ತಿರದ ವ್ಯವಸಾಯ ಸೇವಾ ಸಹಕಾರಿ ಸಂಘ/ ಸಹಕಾರಿ ಸೊಸೈಟಿ, ಹಾಲು ಉತ್ಪಾದಕರ ಸಹಕಾರಿ ಸಂಘ (ಡೈರಿ) ಈ ಕಚೇರಿಗಳಿಗೆ ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಭೇಟಿ ನೀಡಿ ನೋಂದಣಿ ಮಾಡಿಸಬೇಕು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…