Advertisement
ಸುದ್ದಿಗಳು

ಯಶಸ್ವಿನಿ ಕಾರ್ಡ್ ಅರ್ಜಿ ಪ್ರಾರಂಭ

Share

ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ ಚಿಕಿತ್ಸೆಯನ್ನು ಪಡೆಯಲು ಕಷ್ಟಕರ. ಇಂತಹವರಿಗಾಗಿ ರಾಜ್ಯ ಸರ್ಕಾರವು ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದ ಅಲ್ಪ ಶುಲ್ಕದಲ್ಲಿ ದೊಡ್ಡ ಮಟ್ಟದ ಚಿಕಿತ್ಸೆ ಒಡೆಯುವ ಅವಕಾಶವನ್ನು ಆರ್ಹರು ತಪ್ಪದೇ ಬಳಸಿಕೊಳ್ಳಬಹುದು. ಇದೀಗ ಯಶಸ್ವಿನಿ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಲು ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ಅರ್ಜಿ ಸಲ್ಲಿಸಲು ಜನವರಿ 3, 2026 ರಿಂದ 31 ಮಾರ್ಚ್ 2026 ರವರೆಗೆ ದಿನಾಂಕ ಸೂಚಿಸಿದೆ.

Advertisement

ಅಗತ್ಯ ದಾಖಲೆಗಳು:
• ಆಧಾರ್ ಕಾರ್ಡ್
• ಪಾಸ್ ಪೋರ್ಟ್ ಫೋಟೋ
• ಬ್ಯಾಂಕ್ ಪಾಸ್ ಬುಕ್
• ರೇಷನ್ ಕಾರ್ಡ್
• ಸಕ್ರಿಯ ಮೊಬೈಲ್ ಸಂಖ್ಯೆ
ಅರ್ಜಿ ಸಲ್ಲಿಸುವ ಸ್ಥಳ:  ಹತ್ತಿರದ ವ್ಯವಸಾಯ ಸೇವಾ ಸಹಕಾರಿ ಸಂಘ/ ಸಹಕಾರಿ ಸೊಸೈಟಿ, ಹಾಲು ಉತ್ಪಾದಕರ ಸಹಕಾರಿ ಸಂಘ (ಡೈರಿ) ಈ ಕಚೇರಿಗಳಿಗೆ ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಭೇಟಿ ನೀಡಿ ನೋಂದಣಿ ಮಾಡಿಸಬೇಕು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

6 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

6 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

6 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

7 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

16 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago