ಪುತ್ತೂರು ನಾಟ್ಯರಂಗದ ಕಲಾವಿದರು ಪ್ರಸ್ತುತ ಪಡಿಸುವ ಯಶೋಧರೆ ನೃತ್ಯ ರೂಪಕವು ನವೆಂಬರ್ 12 ನೇ ಶನಿವಾರದಂದು ದೂರದರ್ಶನದ ಚಂದನವಾಹಿನಿಯಲ್ಲಿ ಪ್ರಸಾರವಾಗಲಿದೆ. ನಾಟ್ಯರಂಗದ ನೃತಗುರು ವಿದುಷಿ ಮಂಜುಳಾ ಸುಬ್ರಹ್ಮಣ್ಯ ಈ ನೃತ್ಯರೂಪಕವನ್ನು ನಿರ್ದೇಶಿಸಿರುತ್ತಾರೆ.
ಯಶೋಧರೆ ನೃತ್ಯರೂಪಕಕ್ಕೆ ಗಂಗಾಧರ ಬೆಳ್ಳಾರೆಯವರ ಸಾಹಿತ್ಯವಿದ್ದು, ಗುರುರಾಜ್ ಮಂಗಳೂರು ಸಂಗೀತ ನಿರ್ದೇಶಿಸಿರುತ್ತಾರೆ. ಪ್ರಣವ ಬೆಳ್ಳಾರೆಯವರು ಕಲಾಕೃತಿಗಳನ್ನು ನೃತ್ಯರೂಪಕ್ಕಾಗಿ ರಚಿಸಿರುತ್ತಾರೆ. ನಾಟ್ಯರಂಗದ ಸುಮಾರು ಹದಿನೈದು ಕಲಾವಿದರು ಈ ರೂಪಕದಲ್ಲಿ ಭಾಗವಹಿಸಿರುತ್ತಾರೆ.
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…
ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…
15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…
ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…
ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…