ಪುತ್ತೂರು ನಾಟ್ಯರಂಗದ ಕಲಾವಿದರು ಪ್ರಸ್ತುತ ಪಡಿಸುವ ಯಶೋಧರೆ ನೃತ್ಯ ರೂಪಕವು ನವೆಂಬರ್ 12 ನೇ ಶನಿವಾರದಂದು ದೂರದರ್ಶನದ ಚಂದನವಾಹಿನಿಯಲ್ಲಿ ಪ್ರಸಾರವಾಗಲಿದೆ. ನಾಟ್ಯರಂಗದ ನೃತಗುರು ವಿದುಷಿ ಮಂಜುಳಾ ಸುಬ್ರಹ್ಮಣ್ಯ ಈ ನೃತ್ಯರೂಪಕವನ್ನು ನಿರ್ದೇಶಿಸಿರುತ್ತಾರೆ.
ಯಶೋಧರೆ ನೃತ್ಯರೂಪಕಕ್ಕೆ ಗಂಗಾಧರ ಬೆಳ್ಳಾರೆಯವರ ಸಾಹಿತ್ಯವಿದ್ದು, ಗುರುರಾಜ್ ಮಂಗಳೂರು ಸಂಗೀತ ನಿರ್ದೇಶಿಸಿರುತ್ತಾರೆ. ಪ್ರಣವ ಬೆಳ್ಳಾರೆಯವರು ಕಲಾಕೃತಿಗಳನ್ನು ನೃತ್ಯರೂಪಕ್ಕಾಗಿ ರಚಿಸಿರುತ್ತಾರೆ. ನಾಟ್ಯರಂಗದ ಸುಮಾರು ಹದಿನೈದು ಕಲಾವಿದರು ಈ ರೂಪಕದಲ್ಲಿ ಭಾಗವಹಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ…
ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು…
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ…