ಪುತ್ತೂರು ನಾಟ್ಯರಂಗದ ಕಲಾವಿದರು ಪ್ರಸ್ತುತ ಪಡಿಸುವ ಯಶೋಧರೆ ನೃತ್ಯ ರೂಪಕವು ನವೆಂಬರ್ 12 ನೇ ಶನಿವಾರದಂದು ದೂರದರ್ಶನದ ಚಂದನವಾಹಿನಿಯಲ್ಲಿ ಪ್ರಸಾರವಾಗಲಿದೆ. ನಾಟ್ಯರಂಗದ ನೃತಗುರು ವಿದುಷಿ ಮಂಜುಳಾ ಸುಬ್ರಹ್ಮಣ್ಯ ಈ ನೃತ್ಯರೂಪಕವನ್ನು ನಿರ್ದೇಶಿಸಿರುತ್ತಾರೆ.
ಯಶೋಧರೆ ನೃತ್ಯರೂಪಕಕ್ಕೆ ಗಂಗಾಧರ ಬೆಳ್ಳಾರೆಯವರ ಸಾಹಿತ್ಯವಿದ್ದು, ಗುರುರಾಜ್ ಮಂಗಳೂರು ಸಂಗೀತ ನಿರ್ದೇಶಿಸಿರುತ್ತಾರೆ. ಪ್ರಣವ ಬೆಳ್ಳಾರೆಯವರು ಕಲಾಕೃತಿಗಳನ್ನು ನೃತ್ಯರೂಪಕ್ಕಾಗಿ ರಚಿಸಿರುತ್ತಾರೆ. ನಾಟ್ಯರಂಗದ ಸುಮಾರು ಹದಿನೈದು ಕಲಾವಿದರು ಈ ರೂಪಕದಲ್ಲಿ ಭಾಗವಹಿಸಿರುತ್ತಾರೆ.
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…