ಪುತ್ತೂರು ನಾಟ್ಯರಂಗದ ಕಲಾವಿದರು ಪ್ರಸ್ತುತ ಪಡಿಸುವ ಯಶೋಧರೆ ನೃತ್ಯ ರೂಪಕವು ನವೆಂಬರ್ 12 ನೇ ಶನಿವಾರದಂದು ದೂರದರ್ಶನದ ಚಂದನವಾಹಿನಿಯಲ್ಲಿ ಪ್ರಸಾರವಾಗಲಿದೆ. ನಾಟ್ಯರಂಗದ ನೃತಗುರು ವಿದುಷಿ ಮಂಜುಳಾ ಸುಬ್ರಹ್ಮಣ್ಯ ಈ ನೃತ್ಯರೂಪಕವನ್ನು ನಿರ್ದೇಶಿಸಿರುತ್ತಾರೆ.
ಯಶೋಧರೆ ನೃತ್ಯರೂಪಕಕ್ಕೆ ಗಂಗಾಧರ ಬೆಳ್ಳಾರೆಯವರ ಸಾಹಿತ್ಯವಿದ್ದು, ಗುರುರಾಜ್ ಮಂಗಳೂರು ಸಂಗೀತ ನಿರ್ದೇಶಿಸಿರುತ್ತಾರೆ. ಪ್ರಣವ ಬೆಳ್ಳಾರೆಯವರು ಕಲಾಕೃತಿಗಳನ್ನು ನೃತ್ಯರೂಪಕ್ಕಾಗಿ ರಚಿಸಿರುತ್ತಾರೆ. ನಾಟ್ಯರಂಗದ ಸುಮಾರು ಹದಿನೈದು ಕಲಾವಿದರು ಈ ರೂಪಕದಲ್ಲಿ ಭಾಗವಹಿಸಿರುತ್ತಾರೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…