ಪುತ್ತೂರು ನಾಟ್ಯರಂಗದ ಕಲಾವಿದರು ಪ್ರಸ್ತುತ ಪಡಿಸುವ ಯಶೋಧರೆ ನೃತ್ಯ ರೂಪಕವು ನವೆಂಬರ್ 12 ನೇ ಶನಿವಾರದಂದು ದೂರದರ್ಶನದ ಚಂದನವಾಹಿನಿಯಲ್ಲಿ ಪ್ರಸಾರವಾಗಲಿದೆ. ನಾಟ್ಯರಂಗದ ನೃತಗುರು ವಿದುಷಿ ಮಂಜುಳಾ ಸುಬ್ರಹ್ಮಣ್ಯ ಈ ನೃತ್ಯರೂಪಕವನ್ನು ನಿರ್ದೇಶಿಸಿರುತ್ತಾರೆ.
ಯಶೋಧರೆ ನೃತ್ಯರೂಪಕಕ್ಕೆ ಗಂಗಾಧರ ಬೆಳ್ಳಾರೆಯವರ ಸಾಹಿತ್ಯವಿದ್ದು, ಗುರುರಾಜ್ ಮಂಗಳೂರು ಸಂಗೀತ ನಿರ್ದೇಶಿಸಿರುತ್ತಾರೆ. ಪ್ರಣವ ಬೆಳ್ಳಾರೆಯವರು ಕಲಾಕೃತಿಗಳನ್ನು ನೃತ್ಯರೂಪಕ್ಕಾಗಿ ರಚಿಸಿರುತ್ತಾರೆ. ನಾಟ್ಯರಂಗದ ಸುಮಾರು ಹದಿನೈದು ಕಲಾವಿದರು ಈ ರೂಪಕದಲ್ಲಿ ಭಾಗವಹಿಸಿರುತ್ತಾರೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…