ಪುತ್ತೂರು ನಾಟ್ಯರಂಗದ ಕಲಾವಿದರು ಪ್ರಸ್ತುತ ಪಡಿಸುವ ಯಶೋಧರೆ ನೃತ್ಯ ರೂಪಕವು ನವೆಂಬರ್ 12 ನೇ ಶನಿವಾರದಂದು ದೂರದರ್ಶನದ ಚಂದನವಾಹಿನಿಯಲ್ಲಿ ಪ್ರಸಾರವಾಗಲಿದೆ. ನಾಟ್ಯರಂಗದ ನೃತಗುರು ವಿದುಷಿ ಮಂಜುಳಾ ಸುಬ್ರಹ್ಮಣ್ಯ ಈ ನೃತ್ಯರೂಪಕವನ್ನು ನಿರ್ದೇಶಿಸಿರುತ್ತಾರೆ.
ಯಶೋಧರೆ ನೃತ್ಯರೂಪಕಕ್ಕೆ ಗಂಗಾಧರ ಬೆಳ್ಳಾರೆಯವರ ಸಾಹಿತ್ಯವಿದ್ದು, ಗುರುರಾಜ್ ಮಂಗಳೂರು ಸಂಗೀತ ನಿರ್ದೇಶಿಸಿರುತ್ತಾರೆ. ಪ್ರಣವ ಬೆಳ್ಳಾರೆಯವರು ಕಲಾಕೃತಿಗಳನ್ನು ನೃತ್ಯರೂಪಕ್ಕಾಗಿ ರಚಿಸಿರುತ್ತಾರೆ. ನಾಟ್ಯರಂಗದ ಸುಮಾರು ಹದಿನೈದು ಕಲಾವಿದರು ಈ ರೂಪಕದಲ್ಲಿ ಭಾಗವಹಿಸಿರುತ್ತಾರೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…