ಪುತ್ತೂರು ನಾಟ್ಯರಂಗದ ಕಲಾವಿದರು ಪ್ರಸ್ತುತ ಪಡಿಸುವ ಯಶೋಧರೆ ನೃತ್ಯ ರೂಪಕವು ನವೆಂಬರ್ 12 ನೇ ಶನಿವಾರದಂದು ದೂರದರ್ಶನದ ಚಂದನವಾಹಿನಿಯಲ್ಲಿ ಪ್ರಸಾರವಾಗಲಿದೆ. ನಾಟ್ಯರಂಗದ ನೃತಗುರು ವಿದುಷಿ ಮಂಜುಳಾ ಸುಬ್ರಹ್ಮಣ್ಯ ಈ ನೃತ್ಯರೂಪಕವನ್ನು ನಿರ್ದೇಶಿಸಿರುತ್ತಾರೆ.
ಯಶೋಧರೆ ನೃತ್ಯರೂಪಕಕ್ಕೆ ಗಂಗಾಧರ ಬೆಳ್ಳಾರೆಯವರ ಸಾಹಿತ್ಯವಿದ್ದು, ಗುರುರಾಜ್ ಮಂಗಳೂರು ಸಂಗೀತ ನಿರ್ದೇಶಿಸಿರುತ್ತಾರೆ. ಪ್ರಣವ ಬೆಳ್ಳಾರೆಯವರು ಕಲಾಕೃತಿಗಳನ್ನು ನೃತ್ಯರೂಪಕ್ಕಾಗಿ ರಚಿಸಿರುತ್ತಾರೆ. ನಾಟ್ಯರಂಗದ ಸುಮಾರು ಹದಿನೈದು ಕಲಾವಿದರು ಈ ರೂಪಕದಲ್ಲಿ ಭಾಗವಹಿಸಿರುತ್ತಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…