ಸುದ್ದಿಗಳು

ಉಗ್ರಸ್ವರೂಪ ಪಡೆದ ಚಂಡಮಾರುತ ಬಿಪೊರ್‌ ಜೊಯ್‌ | ಗುಜರಾತ್‌ ಗೂ ಅಪ್ಪಳಿಸಲಿದೆ ಚಂಡಮಾರುತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅರಬ್ಬಿ ಸಮು​ದ್ರ​ದಲ್ಲಿ ಸೃಷ್ಟಿ​ಯಾ​ದ  ಬಿಪೊರ್‌ಜೊ​ಯ್‌ ಇದೀಗ ತೀವ್ರ ಸ್ವರೂ​ಪದೊಂದಿಗೆ  ಗುಜ​ರಾ​ತ್‌ನ ಕಛ್‌ ಹಾಗೂ ಪಾಕಿ​ಸ್ತಾ​ನದ ಕರಾಚಿ ನಡುವೆ ಜೂನ್ 15ರ ವೇಳೆಗೆ ಅಪ್ಪ​ಳಿ​ಸುವ ಸಾಧ್ಯತೆ ಇದೆ ಎಂದು ಭಾರ​ತೀ​ಯ ಹವಾ​ಮಾನ ಇಲಾಖೆ  ಹೇಳಿ​ದೆ. 

Advertisement
Advertisement

ಎರಡನೇ ಹಂತದ ಚಂಡಮಾರುತ ಎಚ್ಚರಿಕೆಯನ್ನು ಕರಾವಳಿ ಪ್ರದೇಶಗಳಲ್ಲಿ ಪ್ರತಿಕೂಲ ಹವಾಮಾನದ ಎಚ್ಚರಿಕೆಯನ್ನು ನೀಡಲಾಗಿದೆ. ಬೈಪಾರ್ಜೋಯ್ ಪೂರ್ವ ಮಧ್ಯ ಅರೇಬಿಯನ್ ಸಮುದ್ರದಲ್ಲಿ ಜೂನ್ 11 ರಂದು ಚಲಿಸಿ ಜೂನ್ 15 ರ ಮಧ್ಯಾಹ್ನದ ವೇಳೆಗೆ ಮಾಂಡ್ವಿ (ಗುಜರಾತ್) ಮತ್ತು ಕರಾಚಿ (ಪಾಕಿಸ್ತಾನ) ನಡುವೆ ದಾಟುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಬಂಗಾಳಿ ಭಾಷೆ​ಯಲ್ಲಿ ಚಂಡ​ಮಾ​ರು​ತ​ಕ್ಕೆ ‘ಬಿ​ಪೊ​ರ್‌​ಜೊ​ಯ್‌’  ಎಂದು ಹೆಸ​ರಿ​ಡ​ಲಾ​ಗಿದೆ. ಭಾನು​ವಾರ  ಗುಜ​ರಾ​ತ್‌ನ ಪೋರ​ಬಂದ​ರ್‌​ನಿಂದ 480 ಕಿ.ಮೀ. ದೂರದ ನೈಋತ್ಯ ಭಾಗ​ದಲ್ಲಿ ಕೇಂದ್ರೀ​ಕೃ​ತ​ವಾ​ಗಿ​ತ್ತು. ಅದು ಉತ್ತರ ಭಾಗ​ದತ್ತ ಚಲಿ​ಸ​ಲಿದ್ದು, ಜೂನ್ 15ರ ವೇಳೆಗೆ ಸೌರಾಷ್ಟ್ರ ಹಾಗೂ ಕಛ್‌ ಮತ್ತು ಪಾಕಿ​ಸ್ತಾನದ ಕರಾಚಿ ಕರಾ​ವ​ಳಿ​ಗಳ ಮಧ್ಯ ಗಂಟೆಗೆ 125ರಿಂದ 150 ಕಿ.ಮೀ. ವೇಗದ ಬಿರು​ಗಾ​ಳಿ​ಯೊಂದಿ​ಗೆ ಅಪ್ಪ​ಳಿ​ಸ​ಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

2 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

3 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

7 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

9 hours ago

ಜೂನ್ 22 ರಂದು 6 ಗ್ರಹಗಳ ಮಹಾಗೋಚಾರ | 12 ರಾಶಿಗಳ ಮೇಲೆ ಹೇಗಿರಲಿದೆ ಪ್ರಭಾವ..?

ಜೂನ್ 22, 2025 ರಂದು  6 ಗ್ರಹಗಳ ಮಹಾಗೋಚಾರ, ಸೂರ್ಯ, ಚಂದ್ರ, ಬುಧ,…

10 hours ago

ಹೊಸರುಚಿ | ಹಲಸಿನ ಕಾಯಿ ಐಸ್ ಕ್ರೀಮ್

ಐಸ್ ಕ್ರೀಮ್ ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರಿಗೂ ಬೇಕು. ಹಲಸಿನ ಹಣ್ಣಿನ…

11 hours ago