Advertisement
ಸುದ್ದಿಗಳು

ಉಗ್ರಸ್ವರೂಪ ಪಡೆದ ಚಂಡಮಾರುತ ಬಿಪೊರ್‌ ಜೊಯ್‌ | ಗುಜರಾತ್‌ ಗೂ ಅಪ್ಪಳಿಸಲಿದೆ ಚಂಡಮಾರುತ |

Share

ಅರಬ್ಬಿ ಸಮು​ದ್ರ​ದಲ್ಲಿ ಸೃಷ್ಟಿ​ಯಾ​ದ  ಬಿಪೊರ್‌ಜೊ​ಯ್‌ ಇದೀಗ ತೀವ್ರ ಸ್ವರೂ​ಪದೊಂದಿಗೆ  ಗುಜ​ರಾ​ತ್‌ನ ಕಛ್‌ ಹಾಗೂ ಪಾಕಿ​ಸ್ತಾ​ನದ ಕರಾಚಿ ನಡುವೆ ಜೂನ್ 15ರ ವೇಳೆಗೆ ಅಪ್ಪ​ಳಿ​ಸುವ ಸಾಧ್ಯತೆ ಇದೆ ಎಂದು ಭಾರ​ತೀ​ಯ ಹವಾ​ಮಾನ ಇಲಾಖೆ  ಹೇಳಿ​ದೆ. 

Advertisement
Advertisement
Advertisement
Advertisement

ಎರಡನೇ ಹಂತದ ಚಂಡಮಾರುತ ಎಚ್ಚರಿಕೆಯನ್ನು ಕರಾವಳಿ ಪ್ರದೇಶಗಳಲ್ಲಿ ಪ್ರತಿಕೂಲ ಹವಾಮಾನದ ಎಚ್ಚರಿಕೆಯನ್ನು ನೀಡಲಾಗಿದೆ. ಬೈಪಾರ್ಜೋಯ್ ಪೂರ್ವ ಮಧ್ಯ ಅರೇಬಿಯನ್ ಸಮುದ್ರದಲ್ಲಿ ಜೂನ್ 11 ರಂದು ಚಲಿಸಿ ಜೂನ್ 15 ರ ಮಧ್ಯಾಹ್ನದ ವೇಳೆಗೆ ಮಾಂಡ್ವಿ (ಗುಜರಾತ್) ಮತ್ತು ಕರಾಚಿ (ಪಾಕಿಸ್ತಾನ) ನಡುವೆ ದಾಟುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Advertisement

ಬಂಗಾಳಿ ಭಾಷೆ​ಯಲ್ಲಿ ಚಂಡ​ಮಾ​ರು​ತ​ಕ್ಕೆ ‘ಬಿ​ಪೊ​ರ್‌​ಜೊ​ಯ್‌’  ಎಂದು ಹೆಸ​ರಿ​ಡ​ಲಾ​ಗಿದೆ. ಭಾನು​ವಾರ  ಗುಜ​ರಾ​ತ್‌ನ ಪೋರ​ಬಂದ​ರ್‌​ನಿಂದ 480 ಕಿ.ಮೀ. ದೂರದ ನೈಋತ್ಯ ಭಾಗ​ದಲ್ಲಿ ಕೇಂದ್ರೀ​ಕೃ​ತ​ವಾ​ಗಿ​ತ್ತು. ಅದು ಉತ್ತರ ಭಾಗ​ದತ್ತ ಚಲಿ​ಸ​ಲಿದ್ದು, ಜೂನ್ 15ರ ವೇಳೆಗೆ ಸೌರಾಷ್ಟ್ರ ಹಾಗೂ ಕಛ್‌ ಮತ್ತು ಪಾಕಿ​ಸ್ತಾನದ ಕರಾಚಿ ಕರಾ​ವ​ಳಿ​ಗಳ ಮಧ್ಯ ಗಂಟೆಗೆ 125ರಿಂದ 150 ಕಿ.ಮೀ. ವೇಗದ ಬಿರು​ಗಾ​ಳಿ​ಯೊಂದಿ​ಗೆ ಅಪ್ಪ​ಳಿ​ಸ​ಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

21 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago