Advertisement
ಸುದ್ದಿಗಳು

ಉಗ್ರಸ್ವರೂಪ ಪಡೆದ ಚಂಡಮಾರುತ ಬಿಪೊರ್‌ ಜೊಯ್‌ | ಗುಜರಾತ್‌ ಗೂ ಅಪ್ಪಳಿಸಲಿದೆ ಚಂಡಮಾರುತ |

Share

ಅರಬ್ಬಿ ಸಮು​ದ್ರ​ದಲ್ಲಿ ಸೃಷ್ಟಿ​ಯಾ​ದ  ಬಿಪೊರ್‌ಜೊ​ಯ್‌ ಇದೀಗ ತೀವ್ರ ಸ್ವರೂ​ಪದೊಂದಿಗೆ  ಗುಜ​ರಾ​ತ್‌ನ ಕಛ್‌ ಹಾಗೂ ಪಾಕಿ​ಸ್ತಾ​ನದ ಕರಾಚಿ ನಡುವೆ ಜೂನ್ 15ರ ವೇಳೆಗೆ ಅಪ್ಪ​ಳಿ​ಸುವ ಸಾಧ್ಯತೆ ಇದೆ ಎಂದು ಭಾರ​ತೀ​ಯ ಹವಾ​ಮಾನ ಇಲಾಖೆ  ಹೇಳಿ​ದೆ. 

ಎರಡನೇ ಹಂತದ ಚಂಡಮಾರುತ ಎಚ್ಚರಿಕೆಯನ್ನು ಕರಾವಳಿ ಪ್ರದೇಶಗಳಲ್ಲಿ ಪ್ರತಿಕೂಲ ಹವಾಮಾನದ ಎಚ್ಚರಿಕೆಯನ್ನು ನೀಡಲಾಗಿದೆ. ಬೈಪಾರ್ಜೋಯ್ ಪೂರ್ವ ಮಧ್ಯ ಅರೇಬಿಯನ್ ಸಮುದ್ರದಲ್ಲಿ ಜೂನ್ 11 ರಂದು ಚಲಿಸಿ ಜೂನ್ 15 ರ ಮಧ್ಯಾಹ್ನದ ವೇಳೆಗೆ ಮಾಂಡ್ವಿ (ಗುಜರಾತ್) ಮತ್ತು ಕರಾಚಿ (ಪಾಕಿಸ್ತಾನ) ನಡುವೆ ದಾಟುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಬಂಗಾಳಿ ಭಾಷೆ​ಯಲ್ಲಿ ಚಂಡ​ಮಾ​ರು​ತ​ಕ್ಕೆ ‘ಬಿ​ಪೊ​ರ್‌​ಜೊ​ಯ್‌’  ಎಂದು ಹೆಸ​ರಿ​ಡ​ಲಾ​ಗಿದೆ. ಭಾನು​ವಾರ  ಗುಜ​ರಾ​ತ್‌ನ ಪೋರ​ಬಂದ​ರ್‌​ನಿಂದ 480 ಕಿ.ಮೀ. ದೂರದ ನೈಋತ್ಯ ಭಾಗ​ದಲ್ಲಿ ಕೇಂದ್ರೀ​ಕೃ​ತ​ವಾ​ಗಿ​ತ್ತು. ಅದು ಉತ್ತರ ಭಾಗ​ದತ್ತ ಚಲಿ​ಸ​ಲಿದ್ದು, ಜೂನ್ 15ರ ವೇಳೆಗೆ ಸೌರಾಷ್ಟ್ರ ಹಾಗೂ ಕಛ್‌ ಮತ್ತು ಪಾಕಿ​ಸ್ತಾನದ ಕರಾಚಿ ಕರಾ​ವ​ಳಿ​ಗಳ ಮಧ್ಯ ಗಂಟೆಗೆ 125ರಿಂದ 150 ಕಿ.ಮೀ. ವೇಗದ ಬಿರು​ಗಾ​ಳಿ​ಯೊಂದಿ​ಗೆ ಅಪ್ಪ​ಳಿ​ಸ​ಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ

ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…

14 minutes ago

ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…

3 hours ago

ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!

ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…

4 hours ago

ಅಡಿಕೆ ಕೃಷಿ ಲಾಭದಾಯಕವೇ..? – ಮೂರು ವರ್ಷದಲ್ಲಿ ಕೆಜಿಗೆ ₹34.53 ವೆಚ್ಚ ಏರಿಕೆ – ನ್ಯಾಯಸಮ್ಮತ ಬೆಲೆಗಾಗಿ ರೈತರ ಒತ್ತಾಯ

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

12 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

13 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

14 hours ago