Advertisement
ಸುದ್ದಿಗಳು

ಉಗ್ರಸ್ವರೂಪ ಪಡೆದ ಚಂಡಮಾರುತ ಬಿಪೊರ್‌ ಜೊಯ್‌ | ಗುಜರಾತ್‌ ಗೂ ಅಪ್ಪಳಿಸಲಿದೆ ಚಂಡಮಾರುತ |

Share

ಅರಬ್ಬಿ ಸಮು​ದ್ರ​ದಲ್ಲಿ ಸೃಷ್ಟಿ​ಯಾ​ದ  ಬಿಪೊರ್‌ಜೊ​ಯ್‌ ಇದೀಗ ತೀವ್ರ ಸ್ವರೂ​ಪದೊಂದಿಗೆ  ಗುಜ​ರಾ​ತ್‌ನ ಕಛ್‌ ಹಾಗೂ ಪಾಕಿ​ಸ್ತಾ​ನದ ಕರಾಚಿ ನಡುವೆ ಜೂನ್ 15ರ ವೇಳೆಗೆ ಅಪ್ಪ​ಳಿ​ಸುವ ಸಾಧ್ಯತೆ ಇದೆ ಎಂದು ಭಾರ​ತೀ​ಯ ಹವಾ​ಮಾನ ಇಲಾಖೆ  ಹೇಳಿ​ದೆ. 

ಎರಡನೇ ಹಂತದ ಚಂಡಮಾರುತ ಎಚ್ಚರಿಕೆಯನ್ನು ಕರಾವಳಿ ಪ್ರದೇಶಗಳಲ್ಲಿ ಪ್ರತಿಕೂಲ ಹವಾಮಾನದ ಎಚ್ಚರಿಕೆಯನ್ನು ನೀಡಲಾಗಿದೆ. ಬೈಪಾರ್ಜೋಯ್ ಪೂರ್ವ ಮಧ್ಯ ಅರೇಬಿಯನ್ ಸಮುದ್ರದಲ್ಲಿ ಜೂನ್ 11 ರಂದು ಚಲಿಸಿ ಜೂನ್ 15 ರ ಮಧ್ಯಾಹ್ನದ ವೇಳೆಗೆ ಮಾಂಡ್ವಿ (ಗುಜರಾತ್) ಮತ್ತು ಕರಾಚಿ (ಪಾಕಿಸ್ತಾನ) ನಡುವೆ ದಾಟುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಬಂಗಾಳಿ ಭಾಷೆ​ಯಲ್ಲಿ ಚಂಡ​ಮಾ​ರು​ತ​ಕ್ಕೆ ‘ಬಿ​ಪೊ​ರ್‌​ಜೊ​ಯ್‌’  ಎಂದು ಹೆಸ​ರಿ​ಡ​ಲಾ​ಗಿದೆ. ಭಾನು​ವಾರ  ಗುಜ​ರಾ​ತ್‌ನ ಪೋರ​ಬಂದ​ರ್‌​ನಿಂದ 480 ಕಿ.ಮೀ. ದೂರದ ನೈಋತ್ಯ ಭಾಗ​ದಲ್ಲಿ ಕೇಂದ್ರೀ​ಕೃ​ತ​ವಾ​ಗಿ​ತ್ತು. ಅದು ಉತ್ತರ ಭಾಗ​ದತ್ತ ಚಲಿ​ಸ​ಲಿದ್ದು, ಜೂನ್ 15ರ ವೇಳೆಗೆ ಸೌರಾಷ್ಟ್ರ ಹಾಗೂ ಕಛ್‌ ಮತ್ತು ಪಾಕಿ​ಸ್ತಾನದ ಕರಾಚಿ ಕರಾ​ವ​ಳಿ​ಗಳ ಮಧ್ಯ ಗಂಟೆಗೆ 125ರಿಂದ 150 ಕಿ.ಮೀ. ವೇಗದ ಬಿರು​ಗಾ​ಳಿ​ಯೊಂದಿ​ಗೆ ಅಪ್ಪ​ಳಿ​ಸ​ಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

8 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

16 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago