ಬಯಲುಸೀಮೆಯ ಜಿಲ್ಲೆಗಳಿಗೆ ನೀರುಣಿಸುವ ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದೊಳಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಅವರು, ತುಮಕೂರಿನ ಕೊರಟಗೆರೆ ಹಾಗೂ ದೊಡ್ಡಬಳ್ಳಾಪುರದ ಸಾಸಲು ಹೋಬಳಿ ಹಾಗೂ ಕುಂದಾಣದ ಬಳಿ ನೀರು ಶೇಖರಣೆ ಆಗಲಿದೆ, ಅಲ್ಲಿಂದ ನೀರನ್ನು ಪಂಪ್ ಮಾಡಲಾಗುತ್ತದೆ ಎಂದರು. ಜಿಲ್ಲೆಯ ಈ ಭಾಗಕ್ಕೆ ಕೆ.ಸಿ ವ್ಯಾಲಿ, ಎಚ್ಎನ್ ವ್ಯಾಲಿ, ಎತ್ತಿನಹೊಳೆ ನೀರು ಬರುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗಲಿದೆ. ಕೃಷಿ ಚಟುವಟಿಕೆ ಕೈಗೊಳ್ಳಲು ಸಹಾಯಕವಾಗಲಿದೆ ಎಂದು ಸಚಿವರು ತಿಳಿಸಿದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…