ಗುತ್ತಿಗಾರು | ಯೋಗ ಕೇಂದ್ರದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಣೆ

December 29, 2022
11:00 AM
ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್  ವತಿಯಿಂದ ನಡೆಸಲ್ಪಡುವ ಅಮರ ಯೋಗ ತರಬೇತಿ ಕೇಂದ್ರ ವಿದ್ಯಾರ್ಥಿಗಳು ಕೇಂದ್ರ ಸಹಕಾರದ ಆಜಾದಿ ಕಾ ಅಮೃತ  ಮಹೋತ್ಸವ ಪ್ರಯುಕ್ತ ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯ ಹಾಗೂ ಶ್ರೀ ವೇದವ್ಯಾಸ ಯೋಗ  ಪ್ರತಿಷ್ಠಾನ  ಮೈಸೂರು ವತಿಯಿಂದ ನಡೆಸಿದ  ಯೋಗ  ಕಾರ್ಯಕ್ರಮದಲ್ಲಿ  ಸೂರ್ಯನಮಸ್ಕಾರ  ಯಜ್ಞ ಇದರಲ್ಲಿ ಭಾಗವಹಿಸಿದ 26 ವಿದ್ಯಾರ್ಥಿಗಳಿಗೆ  ಪ್ರಶಸ್ತಿ ಪತ್ರ   ಮತ್ತು ಚಿನ್ನದ  ಪದಕ  ದೊರೆತಿದ್ದು ಅದನ್ನು ಯೋಗ ತರಬೇತಿ ಕೇಂದ್ರದಲ್ಲಿ ನಿವೃತ್ತ ಭೂ ಸೇನಾ ಯೋಧ ಮಹೇಶ್ ಕೊಪ್ಪತಡ್ಕ  ನೀಡಿ ಗೌರವಿಸಿದರು . ಈ ಸಂದರ್ಭದಲ್ಲಿ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ, ಪ್ರಶಾಂತ್ ವಾಲ್ತಾಜೆ, ತುಳಸಿ ಕುಮಾರ್ ಕೊರತ್ಯಡ್ಕ, ಅರುಣ್ ಮೇಕೇರಿ, ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ, ಟ್ರಸ್ಟ್ ಸದಸ್ಯ ಮೋಹನ್ ದಾಸ್ ಶಿರಾಜೆ ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror