ಗುತ್ತಿಗಾರು | ಯೋಗ ಕೇಂದ್ರದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಣೆ

December 29, 2022
11:00 AM
ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್  ವತಿಯಿಂದ ನಡೆಸಲ್ಪಡುವ ಅಮರ ಯೋಗ ತರಬೇತಿ ಕೇಂದ್ರ ವಿದ್ಯಾರ್ಥಿಗಳು ಕೇಂದ್ರ ಸಹಕಾರದ ಆಜಾದಿ ಕಾ ಅಮೃತ  ಮಹೋತ್ಸವ ಪ್ರಯುಕ್ತ ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯ ಹಾಗೂ ಶ್ರೀ ವೇದವ್ಯಾಸ ಯೋಗ  ಪ್ರತಿಷ್ಠಾನ  ಮೈಸೂರು ವತಿಯಿಂದ ನಡೆಸಿದ  ಯೋಗ  ಕಾರ್ಯಕ್ರಮದಲ್ಲಿ  ಸೂರ್ಯನಮಸ್ಕಾರ  ಯಜ್ಞ ಇದರಲ್ಲಿ ಭಾಗವಹಿಸಿದ 26 ವಿದ್ಯಾರ್ಥಿಗಳಿಗೆ  ಪ್ರಶಸ್ತಿ ಪತ್ರ   ಮತ್ತು ಚಿನ್ನದ  ಪದಕ  ದೊರೆತಿದ್ದು ಅದನ್ನು ಯೋಗ ತರಬೇತಿ ಕೇಂದ್ರದಲ್ಲಿ ನಿವೃತ್ತ ಭೂ ಸೇನಾ ಯೋಧ ಮಹೇಶ್ ಕೊಪ್ಪತಡ್ಕ  ನೀಡಿ ಗೌರವಿಸಿದರು . ಈ ಸಂದರ್ಭದಲ್ಲಿ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ, ಪ್ರಶಾಂತ್ ವಾಲ್ತಾಜೆ, ತುಳಸಿ ಕುಮಾರ್ ಕೊರತ್ಯಡ್ಕ, ಅರುಣ್ ಮೇಕೇರಿ, ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ, ಟ್ರಸ್ಟ್ ಸದಸ್ಯ ಮೋಹನ್ ದಾಸ್ ಶಿರಾಜೆ ಉಪಸ್ಥಿತರಿದ್ದರು.
Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror