Advertisement
ಸುದ್ದಿಗಳು

ಗುತ್ತಿಗಾರು | ಯೋಗ ಕೇಂದ್ರದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಣೆ

Share
ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್  ವತಿಯಿಂದ ನಡೆಸಲ್ಪಡುವ ಅಮರ ಯೋಗ ತರಬೇತಿ ಕೇಂದ್ರ ವಿದ್ಯಾರ್ಥಿಗಳು ಕೇಂದ್ರ ಸಹಕಾರದ ಆಜಾದಿ ಕಾ ಅಮೃತ  ಮಹೋತ್ಸವ ಪ್ರಯುಕ್ತ ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯ ಹಾಗೂ ಶ್ರೀ ವೇದವ್ಯಾಸ ಯೋಗ  ಪ್ರತಿಷ್ಠಾನ  ಮೈಸೂರು ವತಿಯಿಂದ ನಡೆಸಿದ  ಯೋಗ  ಕಾರ್ಯಕ್ರಮದಲ್ಲಿ  ಸೂರ್ಯನಮಸ್ಕಾರ  ಯಜ್ಞ ಇದರಲ್ಲಿ ಭಾಗವಹಿಸಿದ 26 ವಿದ್ಯಾರ್ಥಿಗಳಿಗೆ  ಪ್ರಶಸ್ತಿ ಪತ್ರ   ಮತ್ತು ಚಿನ್ನದ  ಪದಕ  ದೊರೆತಿದ್ದು ಅದನ್ನು ಯೋಗ ತರಬೇತಿ ಕೇಂದ್ರದಲ್ಲಿ ನಿವೃತ್ತ ಭೂ ಸೇನಾ ಯೋಧ ಮಹೇಶ್ ಕೊಪ್ಪತಡ್ಕ  ನೀಡಿ ಗೌರವಿಸಿದರು . ಈ ಸಂದರ್ಭದಲ್ಲಿ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ, ಪ್ರಶಾಂತ್ ವಾಲ್ತಾಜೆ, ತುಳಸಿ ಕುಮಾರ್ ಕೊರತ್ಯಡ್ಕ, ಅರುಣ್ ಮೇಕೇರಿ, ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ, ಟ್ರಸ್ಟ್ ಸದಸ್ಯ ಮೋಹನ್ ದಾಸ್ ಶಿರಾಜೆ ಉಪಸ್ಥಿತರಿದ್ದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

16 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

16 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

17 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago