ಬೆಂಗಳೂರಿನ ಯೋಗಗಂಗೋತ್ರಿ ಸಂಸ್ಥೆಯು ಜೂನ್ ಐದರಂದು ಆನ್ಲೈನ್ ಮೂಲಕ ನಡೆಸಿದ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್ಶಿಪ್ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ಕೆ.ಜೆ ರವರು 16 ರಿಂದ 20 ವರ್ಷದ ಬಾಲಕರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಇವರು ನೆಹರೂನಗರದ ಪಿಎಮ್ಜಿಎಸ್ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತುಜ್ಯೋತಿ ದಂಪತಿ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ಮತ್ತುಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
ಆಷಾಢ ಮಾಸದಲ್ಲಿ ಶಕ್ತಿದೇವತೆ ಪೂಜೆಯ ಮಹತ್ವ ಹಾಗೂ ಏಕೆ ಅಗತ್ಯ ಇದೆ ಎನ್ನುವುದರ…
ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಭಕ್ತರಿಂದ ರಚನಾತ್ಮಕ ಪ್ರತಿಕ್ರಿಯೆಗಳನ್ನು ಸಂಗ್ರಹಿಸಲು ಭಕ್ತರಿಂದ ಪ್ರತಿಕ್ರಿಯೆ…
ರೈತರಿಗೆ ಇಲಾಖೆಯ ವತಿಯಿಂದ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ದಕ್ಷಿಣ ಕನ್ನಡ…
ದ ಕ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
ದಕ್ಷಿಣ ಕನ್ನಡದ ಚೆಸ್ ಆಟಗಾರ ರವೀಶ್ ಕೋಟೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ…