ಬೆಂಗಳೂರಿನ ಯೋಗಗಂಗೋತ್ರಿ ಸಂಸ್ಥೆಯು ಜೂನ್ ಐದರಂದು ಆನ್ಲೈನ್ ಮೂಲಕ ನಡೆಸಿದ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್ಶಿಪ್ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ಕೆ.ಜೆ ರವರು 16 ರಿಂದ 20 ವರ್ಷದ ಬಾಲಕರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಇವರು ನೆಹರೂನಗರದ ಪಿಎಮ್ಜಿಎಸ್ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತುಜ್ಯೋತಿ ದಂಪತಿ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ಮತ್ತುಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…