ಭಾರತದಲ್ಲಿ ಪುನರ್‌ ಸ್ಥಾಪನೆಯಾದ 10 ನೇ ಶತಮಾನದ ಯೋಗಿನಿ ವಿಗ್ರಹ…!

January 17, 2022
9:00 AM

40 ವರ್ಷಗಳ ಹಿಂದೆ ಉತ್ತರ ಪ್ರದೇಶದ ಹಳ್ಳಿಯ ದೇವಸ್ಥಾನದಿಂದ ಅಕ್ರಮವಾಗಿ ತೆಗೆದುಹಾಕಲ್ಪಟ್ಟ ಯೋಗಿನಿ ವಿಗ್ರಹ  ಶುಕ್ರವಾರ ಮಕರ ಸಂಕ್ರಾತಿಯ ಸಂದರ್ಭದಲ್ಲಿ ಮರುಸ್ಥಾಪಿಸಲಾಯಿತು.

ವಿದೇಶದಲ್ಲಿದ್ದ ಈ ವಿಗ್ರಹವನ್ನು ಸ್ವದೇಶಕ್ಕೆ ತರುವ ಜವಾಬ್ದಾರಿಯನ್ನು ಭಾರತೀಯ ಹೈ ಕಮಿಷನರ್ ಗಾಯತ್ರಿ ಇಸ್ಸಾರ್ ಕುಮಾರ್ ವಹಿಸಿಕೊಂಡಿದ್ದು, ಇವರಿಗೆ ಆರ್ಟ್ ರಿಕವರಿ ಇಂಟರ್‌ನ್ಯಾಷನಲ್ ಕ್ರಿಸ್ ಮರಿನಲ್ಲೋ ಸಹಾಯ ಮಾಡಿದ್ದಾರೆ.

ಮರುಳುಗಲ್ಲಿನಲ್ಲಿ ಸುಂದರವಾಗಿ ಕೆತ್ತಲಾಗಿರುವ ಮೇಕೆ ತಲೆಯ ಯೋಗಿನಿ ವಿಗ್ರಹ ಉತ್ತರ ಪ್ರದೇಶದ ಬಂದಾ ಜಿಲ್ಲೆ ಲೋಖಾರಿ ದೇವಸ್ಥಾನದ್ದಾಗಿತ್ತು. ಇದೀಗ ವಿಗ್ರಹವನ್ನು ನವದೆಹಲಿಯ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ರವಾನಿಸಲಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ
July 24, 2026
6:22 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ
July 24, 2026
5:56 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror