ಭಾರತದಲ್ಲಿ ಪುನರ್‌ ಸ್ಥಾಪನೆಯಾದ 10 ನೇ ಶತಮಾನದ ಯೋಗಿನಿ ವಿಗ್ರಹ…!

January 17, 2022
9:00 AM

40 ವರ್ಷಗಳ ಹಿಂದೆ ಉತ್ತರ ಪ್ರದೇಶದ ಹಳ್ಳಿಯ ದೇವಸ್ಥಾನದಿಂದ ಅಕ್ರಮವಾಗಿ ತೆಗೆದುಹಾಕಲ್ಪಟ್ಟ ಯೋಗಿನಿ ವಿಗ್ರಹ  ಶುಕ್ರವಾರ ಮಕರ ಸಂಕ್ರಾತಿಯ ಸಂದರ್ಭದಲ್ಲಿ ಮರುಸ್ಥಾಪಿಸಲಾಯಿತು.

ವಿದೇಶದಲ್ಲಿದ್ದ ಈ ವಿಗ್ರಹವನ್ನು ಸ್ವದೇಶಕ್ಕೆ ತರುವ ಜವಾಬ್ದಾರಿಯನ್ನು ಭಾರತೀಯ ಹೈ ಕಮಿಷನರ್ ಗಾಯತ್ರಿ ಇಸ್ಸಾರ್ ಕುಮಾರ್ ವಹಿಸಿಕೊಂಡಿದ್ದು, ಇವರಿಗೆ ಆರ್ಟ್ ರಿಕವರಿ ಇಂಟರ್‌ನ್ಯಾಷನಲ್ ಕ್ರಿಸ್ ಮರಿನಲ್ಲೋ ಸಹಾಯ ಮಾಡಿದ್ದಾರೆ.

Advertisement

ಮರುಳುಗಲ್ಲಿನಲ್ಲಿ ಸುಂದರವಾಗಿ ಕೆತ್ತಲಾಗಿರುವ ಮೇಕೆ ತಲೆಯ ಯೋಗಿನಿ ವಿಗ್ರಹ ಉತ್ತರ ಪ್ರದೇಶದ ಬಂದಾ ಜಿಲ್ಲೆ ಲೋಖಾರಿ ದೇವಸ್ಥಾನದ್ದಾಗಿತ್ತು. ಇದೀಗ ವಿಗ್ರಹವನ್ನು ನವದೆಹಲಿಯ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ರವಾನಿಸಲಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 03-07-2026 | ಕರ್ನಾಟಕದಲ್ಲಿ ಜುಲೈ 10ರವರೆಗೆ ಮಳೆ ಮುಂದುವರಿಕೆ; ಕರಾವಳಿ-ಮಲೆನಾಡಿನ ಅಡಿಕೆ, ಕಾಫಿ ಬೆಳೆಗಾರರಿಗೆ ಜುಲೈ 11ರಿಂದ ಔಷಧಿ ಸಿಂಪಡಿಸಲು ಅವಕಾಶ!
July 3, 2026
11:38 AM
by: ಸಾಯಿಶೇಖರ್ ಕರಿಕಳ
ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ
July 2, 2026
10:25 PM
by: ದ ರೂರಲ್ ಮಿರರ್.ಕಾಂ
ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ
July 2, 2026
9:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02.07.2026 | ಕರ್ನಾಟಕದಲ್ಲಿ ಇನ್ನೂ ಕೆಲವು ದಿನ ಸಾಧಾರಣ ಮಳೆ: ಕರಾವಳಿಯಲ್ಲಿ ಜುಲೈ 5ರಿಂದ ಮಳೆ ಹೆಚ್ಚಳ ಸಾಧ್ಯತೆ, ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು 12ರ ಬಳಿಕ ಅವಕಾಶ
July 2, 2026
3:43 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror