40 ವರ್ಷಗಳ ಹಿಂದೆ ಉತ್ತರ ಪ್ರದೇಶದ ಹಳ್ಳಿಯ ದೇವಸ್ಥಾನದಿಂದ ಅಕ್ರಮವಾಗಿ ತೆಗೆದುಹಾಕಲ್ಪಟ್ಟ ಯೋಗಿನಿ ವಿಗ್ರಹ ಶುಕ್ರವಾರ ಮಕರ ಸಂಕ್ರಾತಿಯ ಸಂದರ್ಭದಲ್ಲಿ ಮರುಸ್ಥಾಪಿಸಲಾಯಿತು.
ವಿದೇಶದಲ್ಲಿದ್ದ ಈ ವಿಗ್ರಹವನ್ನು ಸ್ವದೇಶಕ್ಕೆ ತರುವ ಜವಾಬ್ದಾರಿಯನ್ನು ಭಾರತೀಯ ಹೈ ಕಮಿಷನರ್ ಗಾಯತ್ರಿ ಇಸ್ಸಾರ್ ಕುಮಾರ್ ವಹಿಸಿಕೊಂಡಿದ್ದು, ಇವರಿಗೆ ಆರ್ಟ್ ರಿಕವರಿ ಇಂಟರ್ನ್ಯಾಷನಲ್ ಕ್ರಿಸ್ ಮರಿನಲ್ಲೋ ಸಹಾಯ ಮಾಡಿದ್ದಾರೆ.
ಮರುಳುಗಲ್ಲಿನಲ್ಲಿ ಸುಂದರವಾಗಿ ಕೆತ್ತಲಾಗಿರುವ ಮೇಕೆ ತಲೆಯ ಯೋಗಿನಿ ವಿಗ್ರಹ ಉತ್ತರ ಪ್ರದೇಶದ ಬಂದಾ ಜಿಲ್ಲೆ ಲೋಖಾರಿ ದೇವಸ್ಥಾನದ್ದಾಗಿತ್ತು. ಇದೀಗ ವಿಗ್ರಹವನ್ನು ನವದೆಹಲಿಯ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ರವಾನಿಸಲಾಗುತ್ತಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…