Advertisement
ರಾಷ್ಟ್ರೀಯ

ಭಾರತದಲ್ಲಿ ಪುನರ್‌ ಸ್ಥಾಪನೆಯಾದ 10 ನೇ ಶತಮಾನದ ಯೋಗಿನಿ ವಿಗ್ರಹ…!

Share

40 ವರ್ಷಗಳ ಹಿಂದೆ ಉತ್ತರ ಪ್ರದೇಶದ ಹಳ್ಳಿಯ ದೇವಸ್ಥಾನದಿಂದ ಅಕ್ರಮವಾಗಿ ತೆಗೆದುಹಾಕಲ್ಪಟ್ಟ ಯೋಗಿನಿ ವಿಗ್ರಹ  ಶುಕ್ರವಾರ ಮಕರ ಸಂಕ್ರಾತಿಯ ಸಂದರ್ಭದಲ್ಲಿ ಮರುಸ್ಥಾಪಿಸಲಾಯಿತು.

Advertisement
Advertisement

ವಿದೇಶದಲ್ಲಿದ್ದ ಈ ವಿಗ್ರಹವನ್ನು ಸ್ವದೇಶಕ್ಕೆ ತರುವ ಜವಾಬ್ದಾರಿಯನ್ನು ಭಾರತೀಯ ಹೈ ಕಮಿಷನರ್ ಗಾಯತ್ರಿ ಇಸ್ಸಾರ್ ಕುಮಾರ್ ವಹಿಸಿಕೊಂಡಿದ್ದು, ಇವರಿಗೆ ಆರ್ಟ್ ರಿಕವರಿ ಇಂಟರ್‌ನ್ಯಾಷನಲ್ ಕ್ರಿಸ್ ಮರಿನಲ್ಲೋ ಸಹಾಯ ಮಾಡಿದ್ದಾರೆ.

Advertisement

ಮರುಳುಗಲ್ಲಿನಲ್ಲಿ ಸುಂದರವಾಗಿ ಕೆತ್ತಲಾಗಿರುವ ಮೇಕೆ ತಲೆಯ ಯೋಗಿನಿ ವಿಗ್ರಹ ಉತ್ತರ ಪ್ರದೇಶದ ಬಂದಾ ಜಿಲ್ಲೆ ಲೋಖಾರಿ ದೇವಸ್ಥಾನದ್ದಾಗಿತ್ತು. ಇದೀಗ ವಿಗ್ರಹವನ್ನು ನವದೆಹಲಿಯ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ರವಾನಿಸಲಾಗುತ್ತಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

5 mins ago

ಕೋವಿಡ್‌ ಲಸಿಕೆ ತೆಗೆದುಕೊಂಡವರಿಗೆ ಶಾಕಿಂಗ್‌ ಸುದ್ದಿ : ಕೋವಿಶೀಲ್ಡ್ ‘ಅಪರೂಪದ ಅಡ್ಡ ಪರಿಣಾಮ’ ಬೀರಬಹುದು – ಒಪ್ಪಿಕೊಂಡ ಅಸ್ಟ್ರಾಜೆನೆಕಾ

ಕೊರೋನಾ(Corona) ಬಂತು ಈಗಾಗಲೇ 4 ವರ್ಷ ಕಳೆಯಿತು. ಅದಕ್ಕೆ ಬೇಕಾದ ಲಸಿಕೆಯನ್ನು(Vaccination) ಸರ್ಕಾರವೇ(Govt)…

21 mins ago

ಭಾರತವನ್ನು ಹೊಗಳಿದ ಪಾಕ್‌ ನಾಯಕ : ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಪಾಕ್‌ ನಾಯಕ

ಭಾರತ(India) ದೇಶದ ಶತ್ರು ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್‌ ಮಾಡುತ್ತಲೇ…

39 mins ago

Rain Alert | ದೇಶದಲ್ಲಿ ಹೆಚ್ಚುತ್ತಿದೆ ಹವಾಮಾನದಲ್ಲಿ ವೈಪರೀತ್ಯ | ಚಂಡಮಾರುತ, ಬಲವಾದ ಗಾಳಿಯೊಂದಿಗೆ ಮಳೆ ಸಾಧ್ಯತೆ | ದಕ್ಷಿಣದಲ್ಲಿ ಬಿಸಿ ಶಾಖ ಮುಂದುವರಿಕೆ |

ದೇಶದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ವೈಪರೀತ್ಯ(Climate change) ಕಂಡು ಬರುತ್ತಿದ್ದು, ದೇಶದ ಪೂರ್ವದಿಂದ…

3 hours ago

ಪರಿಶ್ರಮ ಮತ್ತು ಪ್ರತಿಫಲ

ಮಕ್ಕಳಲ್ಲಿ ಸಾಧನೆಯ ಸಾಧ್ಯತೆಗಳತ್ತ ಬೊಟ್ಟು ಮಾಡಿ ಎತ್ತರದ ಮಾದರಿಗಳನ್ನು ತೋರಿಸುವ ಕೆಲಸವು ಶಿಕ್ಷಕರಿಂದ…

4 hours ago