Advertisement
ರಾಷ್ಟ್ರೀಯ

ಭಾರತದಲ್ಲಿ ಪುನರ್‌ ಸ್ಥಾಪನೆಯಾದ 10 ನೇ ಶತಮಾನದ ಯೋಗಿನಿ ವಿಗ್ರಹ…!

Share

40 ವರ್ಷಗಳ ಹಿಂದೆ ಉತ್ತರ ಪ್ರದೇಶದ ಹಳ್ಳಿಯ ದೇವಸ್ಥಾನದಿಂದ ಅಕ್ರಮವಾಗಿ ತೆಗೆದುಹಾಕಲ್ಪಟ್ಟ ಯೋಗಿನಿ ವಿಗ್ರಹ  ಶುಕ್ರವಾರ ಮಕರ ಸಂಕ್ರಾತಿಯ ಸಂದರ್ಭದಲ್ಲಿ ಮರುಸ್ಥಾಪಿಸಲಾಯಿತು.

ವಿದೇಶದಲ್ಲಿದ್ದ ಈ ವಿಗ್ರಹವನ್ನು ಸ್ವದೇಶಕ್ಕೆ ತರುವ ಜವಾಬ್ದಾರಿಯನ್ನು ಭಾರತೀಯ ಹೈ ಕಮಿಷನರ್ ಗಾಯತ್ರಿ ಇಸ್ಸಾರ್ ಕುಮಾರ್ ವಹಿಸಿಕೊಂಡಿದ್ದು, ಇವರಿಗೆ ಆರ್ಟ್ ರಿಕವರಿ ಇಂಟರ್‌ನ್ಯಾಷನಲ್ ಕ್ರಿಸ್ ಮರಿನಲ್ಲೋ ಸಹಾಯ ಮಾಡಿದ್ದಾರೆ.

ಮರುಳುಗಲ್ಲಿನಲ್ಲಿ ಸುಂದರವಾಗಿ ಕೆತ್ತಲಾಗಿರುವ ಮೇಕೆ ತಲೆಯ ಯೋಗಿನಿ ವಿಗ್ರಹ ಉತ್ತರ ಪ್ರದೇಶದ ಬಂದಾ ಜಿಲ್ಲೆ ಲೋಖಾರಿ ದೇವಸ್ಥಾನದ್ದಾಗಿತ್ತು. ಇದೀಗ ವಿಗ್ರಹವನ್ನು ನವದೆಹಲಿಯ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ರವಾನಿಸಲಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

10 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

11 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

11 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

12 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

12 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

13 hours ago