40 ವರ್ಷಗಳ ಹಿಂದೆ ಉತ್ತರ ಪ್ರದೇಶದ ಹಳ್ಳಿಯ ದೇವಸ್ಥಾನದಿಂದ ಅಕ್ರಮವಾಗಿ ತೆಗೆದುಹಾಕಲ್ಪಟ್ಟ ಯೋಗಿನಿ ವಿಗ್ರಹ ಶುಕ್ರವಾರ ಮಕರ ಸಂಕ್ರಾತಿಯ ಸಂದರ್ಭದಲ್ಲಿ ಮರುಸ್ಥಾಪಿಸಲಾಯಿತು.
ವಿದೇಶದಲ್ಲಿದ್ದ ಈ ವಿಗ್ರಹವನ್ನು ಸ್ವದೇಶಕ್ಕೆ ತರುವ ಜವಾಬ್ದಾರಿಯನ್ನು ಭಾರತೀಯ ಹೈ ಕಮಿಷನರ್ ಗಾಯತ್ರಿ ಇಸ್ಸಾರ್ ಕುಮಾರ್ ವಹಿಸಿಕೊಂಡಿದ್ದು, ಇವರಿಗೆ ಆರ್ಟ್ ರಿಕವರಿ ಇಂಟರ್ನ್ಯಾಷನಲ್ ಕ್ರಿಸ್ ಮರಿನಲ್ಲೋ ಸಹಾಯ ಮಾಡಿದ್ದಾರೆ.
ಮರುಳುಗಲ್ಲಿನಲ್ಲಿ ಸುಂದರವಾಗಿ ಕೆತ್ತಲಾಗಿರುವ ಮೇಕೆ ತಲೆಯ ಯೋಗಿನಿ ವಿಗ್ರಹ ಉತ್ತರ ಪ್ರದೇಶದ ಬಂದಾ ಜಿಲ್ಲೆ ಲೋಖಾರಿ ದೇವಸ್ಥಾನದ್ದಾಗಿತ್ತು. ಇದೀಗ ವಿಗ್ರಹವನ್ನು ನವದೆಹಲಿಯ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ರವಾನಿಸಲಾಗುತ್ತಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…