Advertisement
ರಾಷ್ಟ್ರೀಯ

ಭಾರತದಲ್ಲಿ ಪುನರ್‌ ಸ್ಥಾಪನೆಯಾದ 10 ನೇ ಶತಮಾನದ ಯೋಗಿನಿ ವಿಗ್ರಹ…!

Share

40 ವರ್ಷಗಳ ಹಿಂದೆ ಉತ್ತರ ಪ್ರದೇಶದ ಹಳ್ಳಿಯ ದೇವಸ್ಥಾನದಿಂದ ಅಕ್ರಮವಾಗಿ ತೆಗೆದುಹಾಕಲ್ಪಟ್ಟ ಯೋಗಿನಿ ವಿಗ್ರಹ  ಶುಕ್ರವಾರ ಮಕರ ಸಂಕ್ರಾತಿಯ ಸಂದರ್ಭದಲ್ಲಿ ಮರುಸ್ಥಾಪಿಸಲಾಯಿತು.

ವಿದೇಶದಲ್ಲಿದ್ದ ಈ ವಿಗ್ರಹವನ್ನು ಸ್ವದೇಶಕ್ಕೆ ತರುವ ಜವಾಬ್ದಾರಿಯನ್ನು ಭಾರತೀಯ ಹೈ ಕಮಿಷನರ್ ಗಾಯತ್ರಿ ಇಸ್ಸಾರ್ ಕುಮಾರ್ ವಹಿಸಿಕೊಂಡಿದ್ದು, ಇವರಿಗೆ ಆರ್ಟ್ ರಿಕವರಿ ಇಂಟರ್‌ನ್ಯಾಷನಲ್ ಕ್ರಿಸ್ ಮರಿನಲ್ಲೋ ಸಹಾಯ ಮಾಡಿದ್ದಾರೆ.

ಮರುಳುಗಲ್ಲಿನಲ್ಲಿ ಸುಂದರವಾಗಿ ಕೆತ್ತಲಾಗಿರುವ ಮೇಕೆ ತಲೆಯ ಯೋಗಿನಿ ವಿಗ್ರಹ ಉತ್ತರ ಪ್ರದೇಶದ ಬಂದಾ ಜಿಲ್ಲೆ ಲೋಖಾರಿ ದೇವಸ್ಥಾನದ್ದಾಗಿತ್ತು. ಇದೀಗ ವಿಗ್ರಹವನ್ನು ನವದೆಹಲಿಯ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ರವಾನಿಸಲಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

20 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

20 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

1 day ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

2 days ago