ರಾಜ್ಯ

ಆಮ್‌ ಆದ್ಮಿ ಪಕ್ಷ ಸೇರಿದ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್‌ ಮೊಮ್ಮಗಳು ಧರ್ಮಶ್ರೀ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್‌ ಅವರ ಮೊಮ್ಮಗಳು, ನಿವೃತ್ತ ಪೊಲೀಸ್‌ ಅಧಿಕಾರಿ ಸಂಗ್ರಾಮ್‌ ಸಿಂಗ್‌ ಅವರ ಪುತ್ರಿ ಯುವ ಉದ್ಯಮಿ ಧರ್ಮಶ್ರೀ ಅವರು ಮೈಸೂರಿನಲ್ಲಿ ಸೋಮವಾರ ಆಮ್‌ ಆದ್ಮಿ ಪಾರ್ಟಿ ಸೇರ್ಪಡೆಯಾದರು. ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ಧರ್ಮಶ್ರೀ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

Advertisement

ಈ ಸಂದರ್ಭ ಮಾತನಾಡಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಧರ್ಮಶ್ರೀ, ರಾಜ್ಯದಲ್ಲಿ ಅಭಿವೃದ್ಧಿ ಆಧಾರಿತ ರಾಜಕಾರಣ ಬೆಳೆಯಬೇಕಿದೆ. ಜಾತಿ, ಧರ್ಮಾಧಾರಿತ ರಾಜಕಾರಣಿ ಸಾಕಾಗಿದೆ. ದೆಹಲಿ ಮಾದರಿಯಲ್ಲಿ ರಾಜ್ಯವನ್ನೂ ಅಭಿವೃದ್ಧಿ ಮಾಡಲು ಸಾಧ್ಯವಿದೆ ಎಂದರು.

ಈ ಸಂದರ್ಭ ಎಎಪಿ ಮೈಸೂರು ಜಿಲ್ಲಾ ಅಧ್ಯಕ್ಷೆ ಮಾಲವಿಕಾ,ಕಾರ್ಯದರ್ಶಿ ವಿಜಯ ಶಾಸ್ತ್ರಿ ‌,ಮಾಧ್ಯಮ ಸಂಚಾಲಕ ವಿದ್ಯಾರಣ್ಯ  ಇದ್ದರು.

ಕಾನೂನು ಪದವೀಧರರಾಗಿರುವ ಧರ್ಮಶ್ರೀ ಅವರು ಯಶಸ್ವಿ ಉದ್ಯಮಿ.  ಫೋಯಲ್ ಆನ್ ವೀಲ್, ಸಂಗ್ರಾಮ್ ಸರ್ವಿಸಸ್ ಸಂಸ್ಥೆಗಳನ್ನು ಹೊಂದಿದ್ದಾರೆ. ರಿಲಯನ್ಸ್ ಗ್ರೂಪ್‌ನಿಂದ ಯುವ ಉದ್ಯಮಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಲಯನ್ಸ್ ಕ್ಲಬ್ ಮೂಲಕ ಸರ್ಕಾರಿ ಶಾಲೆಗಳಲ್ಲಿ ಹಲವಾರು ಸೇವಾ ಚಟುವಟಿಕೆಗಳನ್ನು ಕೈಗೊಂಡಿದ್ದಾರೆ. ಜತೆಗೆ ರಾಜೀವ್ ನಗರದ ನಿವಾಸಿಗಳಿಗೆ ಉಚಿತ ಕಾನೂನು ನೆರವು ನೀಡುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ

ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…

37 seconds ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

8 hours ago

ಭಾರತದಿಂದ ‘ಆಪರೇಷನ್ ಸಿಂಧೂರ್’ | ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ನಾಶ | 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ |

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…

9 hours ago

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

1 day ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago