ಮದುವೆಗಾಗಿ ಯುವ ರೈತರಿಂದ ಪಾದಯಾತ್ರೆ…!

November 25, 2023
8:56 PM

ಯುವ ರೈತ ಮಕ್ಕಳಿಗೆ ಮದುವೆ ಮಾಡಿಸುವುದೇ ಬಹುದೊಡ್ಡ ಸವಾಲಾಗಿದೆ. ಕೃಷಿ ಕಾರ್ಯದಲ್ಲಿ ನೆಮ್ಮದಿ ಇದ್ದರೂ ಈಗ ಕೃಷಿ ಯುವಕರಿಗೆ ವಧು ಸಿಗುತ್ತಿಲ್ಲ. ರೈತರು ಹಾಗೂ ಕೂಲಿ ಕಾರ್ಮಿಕರಿಗೆ ಮದುವೆಗೆ ಹೆಣ್ಣು ಕೊಡಲು ಹಿಂದೇಟು ಹಾಕುತ್ತಿರುವ ಸಮಾಜದ ಮನಸ್ಥಿತಿಯನ್ನು ಬದಲಾಯಿಸಬೇಕು ಎಂದು ಯುವಕರು ಮಾದಪ್ಪನಿಗೆ ಹರಕೆ ಹೊತ್ತು ಪಾದಯಾತ್ರೆ ಮಾಡಿದ್ದರು. ಕಳೆದ ಕೆಲವು ವರ್ಷಗಳ ಹಿಂದೆ ಸುಮಾರು 10- 20 ಯುವಕರು ಮದುವೆಗಾಗಿ ಹರಕೆ ಹೊತ್ತು ಪಾದಯಾತ್ರೆ ಪ್ರಾರಂಭಿಸಿದ್ದರು, ಈಗ ಆ ಸಂಖ್ಯೆ ನೂರಕ್ಕೆ ತಲುಪಿದೆ. ಅಂದರೆ ಪ್ರತೀ ವರ್ಷ ಹೆಣ್ಣು ಸಿಗದೇ ಮದುವೆಯಾಗದೆ ಅವಿವಾಹಿತರಾಗಿಯೇ ಉಳಿಯುತ್ತಿರುವ ರೈತ ಯುವಕರ ಸಂಖ್ಯೆ ಹೆಚ್ಚುತ್ತಲೇ ಇದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ
ಭಾವತೀರ ಯಾನ ತಂಡದ ಸಂದರ್ಶನ
March 2, 2025
7:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group