ಯುವ ರೈತ ಮಕ್ಕಳಿಗೆ ಮದುವೆ ಮಾಡಿಸುವುದೇ ಬಹುದೊಡ್ಡ ಸವಾಲಾಗಿದೆ. ಕೃಷಿ ಕಾರ್ಯದಲ್ಲಿ ನೆಮ್ಮದಿ ಇದ್ದರೂ ಈಗ ಕೃಷಿ ಯುವಕರಿಗೆ ವಧು ಸಿಗುತ್ತಿಲ್ಲ. ರೈತರು ಹಾಗೂ ಕೂಲಿ ಕಾರ್ಮಿಕರಿಗೆ ಮದುವೆಗೆ ಹೆಣ್ಣು ಕೊಡಲು ಹಿಂದೇಟು ಹಾಕುತ್ತಿರುವ ಸಮಾಜದ ಮನಸ್ಥಿತಿಯನ್ನು ಬದಲಾಯಿಸಬೇಕು ಎಂದು ಯುವಕರು ಮಾದಪ್ಪನಿಗೆ ಹರಕೆ ಹೊತ್ತು ಪಾದಯಾತ್ರೆ ಮಾಡಿದ್ದರು. ಕಳೆದ ಕೆಲವು ವರ್ಷಗಳ ಹಿಂದೆ ಸುಮಾರು 10- 20 ಯುವಕರು ಮದುವೆಗಾಗಿ ಹರಕೆ ಹೊತ್ತು ಪಾದಯಾತ್ರೆ ಪ್ರಾರಂಭಿಸಿದ್ದರು, ಈಗ ಆ ಸಂಖ್ಯೆ ನೂರಕ್ಕೆ ತಲುಪಿದೆ. ಅಂದರೆ ಪ್ರತೀ ವರ್ಷ ಹೆಣ್ಣು ಸಿಗದೇ ಮದುವೆಯಾಗದೆ ಅವಿವಾಹಿತರಾಗಿಯೇ ಉಳಿಯುತ್ತಿರುವ ರೈತ ಯುವಕರ ಸಂಖ್ಯೆ ಹೆಚ್ಚುತ್ತಲೇ ಇದೆ.
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…