ಯುವ ರೈತ ಮಕ್ಕಳಿಗೆ ಮದುವೆ ಮಾಡಿಸುವುದೇ ಬಹುದೊಡ್ಡ ಸವಾಲಾಗಿದೆ. ಕೃಷಿ ಕಾರ್ಯದಲ್ಲಿ ನೆಮ್ಮದಿ ಇದ್ದರೂ ಈಗ ಕೃಷಿ ಯುವಕರಿಗೆ ವಧು ಸಿಗುತ್ತಿಲ್ಲ. ರೈತರು ಹಾಗೂ ಕೂಲಿ ಕಾರ್ಮಿಕರಿಗೆ ಮದುವೆಗೆ ಹೆಣ್ಣು ಕೊಡಲು ಹಿಂದೇಟು ಹಾಕುತ್ತಿರುವ ಸಮಾಜದ ಮನಸ್ಥಿತಿಯನ್ನು ಬದಲಾಯಿಸಬೇಕು ಎಂದು ಯುವಕರು ಮಾದಪ್ಪನಿಗೆ ಹರಕೆ ಹೊತ್ತು ಪಾದಯಾತ್ರೆ ಮಾಡಿದ್ದರು. ಕಳೆದ ಕೆಲವು ವರ್ಷಗಳ ಹಿಂದೆ ಸುಮಾರು 10- 20 ಯುವಕರು ಮದುವೆಗಾಗಿ ಹರಕೆ ಹೊತ್ತು ಪಾದಯಾತ್ರೆ ಪ್ರಾರಂಭಿಸಿದ್ದರು, ಈಗ ಆ ಸಂಖ್ಯೆ ನೂರಕ್ಕೆ ತಲುಪಿದೆ. ಅಂದರೆ ಪ್ರತೀ ವರ್ಷ ಹೆಣ್ಣು ಸಿಗದೇ ಮದುವೆಯಾಗದೆ ಅವಿವಾಹಿತರಾಗಿಯೇ ಉಳಿಯುತ್ತಿರುವ ರೈತ ಯುವಕರ ಸಂಖ್ಯೆ ಹೆಚ್ಚುತ್ತಲೇ ಇದೆ.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…