ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರದ ಯುವ ಕಲಾವಿದ ಮಿಥುನ್ ಕುಮಾರ್ ಸೋನ ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಸುಳ್ಯದ ಅಮೃತ ಗಂಗಾ ಸಮಾಜ ಸೇವಾ ಸಂಸ್ಥೆಯ ಅಮೃತಕೇಶ ಕೂದಲು ದಾನ ಅಭಿಯಾನದ ಮೂಲಕ ಈ ಸೇವಾ ಕಾರ್ಯಕ್ಕೆ ಮೂಂದಾದ ಇವರು ಕಳೆದ ಮೂರು ವರ್ಷದಿಂದ ತನ್ನ ಕೂದಲನ್ನು ಕಲಾವಿದನಾಗಿ ಬೆಳೆಸಿ ಆರೈಕೆ ಮಾಡಿದ್ದು, ಅಮೃತಗಂಗಾ ಸಂಸ್ಥೆಯ ನಿರ್ವಾಹಕರಾದ ಉದಯ ಭಾಸ್ಕರ್ ಸುಳ್ಯ ಅವರ ಮೂಲಕ ಕ್ಯಾನ್ಸರ್ ಪೀಡಿತರಿಗೆ ದಾನ ಮಾಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel