ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರದ ಯುವ ಕಲಾವಿದ ಮಿಥುನ್ ಕುಮಾರ್ ಸೋನ ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಸುಳ್ಯದ ಅಮೃತ ಗಂಗಾ ಸಮಾಜ ಸೇವಾ ಸಂಸ್ಥೆಯ ಅಮೃತಕೇಶ ಕೂದಲು ದಾನ ಅಭಿಯಾನದ ಮೂಲಕ ಈ ಸೇವಾ ಕಾರ್ಯಕ್ಕೆ ಮೂಂದಾದ ಇವರು ಕಳೆದ ಮೂರು ವರ್ಷದಿಂದ ತನ್ನ ಕೂದಲನ್ನು ಕಲಾವಿದನಾಗಿ ಬೆಳೆಸಿ ಆರೈಕೆ ಮಾಡಿದ್ದು, ಅಮೃತಗಂಗಾ ಸಂಸ್ಥೆಯ ನಿರ್ವಾಹಕರಾದ ಉದಯ ಭಾಸ್ಕರ್ ಸುಳ್ಯ ಅವರ ಮೂಲಕ ಕ್ಯಾನ್ಸರ್ ಪೀಡಿತರಿಗೆ ದಾನ ಮಾಡಿದ್ದಾರೆ.
ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…
CAMPCO ಹಾಗೂ ಕೇಂದ್ರ ಸರ್ಕಾರದ ಪ್ರಕರಣಕ್ಕೆ ಸಂಬಂಧಿಸಿ 2026 ರ ಮೇ 26…
ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…
ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…