Advertisement
ಸುದ್ದಿಗಳು

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ

Share

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರದ ಯುವ ಕಲಾವಿದ ಮಿಥುನ್ ಕುಮಾರ್ ಸೋನ ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಸುಳ್ಯದ ಅಮೃತ ಗಂಗಾ ಸಮಾಜ ಸೇವಾ ಸಂಸ್ಥೆಯ ಅಮೃತಕೇಶ ಕೂದಲು ದಾನ ಅಭಿಯಾನದ ಮೂಲಕ ಈ ಸೇವಾ ಕಾರ್ಯಕ್ಕೆ ಮೂಂದಾದ ಇವರು ಕಳೆದ ಮೂರು ವರ್ಷದಿಂದ ತನ್ನ ಕೂದಲನ್ನು ಕಲಾವಿದನಾಗಿ ಬೆಳೆಸಿ ಆರೈಕೆ ಮಾಡಿದ್ದು, ಅಮೃತಗಂಗಾ ಸಂಸ್ಥೆಯ ನಿರ್ವಾಹಕರಾದ ಉದಯ ಭಾಸ್ಕರ್ ಸುಳ್ಯ ಅವರ ಮೂಲಕ ಕ್ಯಾನ್ಸರ್ ಪೀಡಿತರಿಗೆ ದಾನ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚು | ಕಿತ್ತಳೆ ಬಣ್ಣಕ್ಕೆ ತಿರುಗಿದ ಆಕಾಶ, ಭೀಕರ ಕಾಡ್ಗಿಚ್ಚಿಗೆ 12 ಬಲಿ- ಸ್ಪೇನ್‌ನಲ್ಲಿ ಭಯಾನಕ ದುರಂತ

ದಕ್ಷಿಣ ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚಿನಿಂದ 12 ಮಂದಿ ಸಾವನ್ನಪ್ಪಿದ್ದು, 23 ಮಂದಿ ನಾಪತ್ತೆಯಾಗಿದ್ದಾರೆ.…

2 hours ago

ತೀವ್ರ ಬಿಸಿಗೆ ತುತ್ತಾಗುವ ನಗರಗಳಲ್ಲಿ ಭಾರತ ಅಗ್ರಸ್ಥಾನ: ವಿಶ್ವದ ಟಾಪ್-50 ಪಟ್ಟಿಯಲ್ಲಿ 14 ಭಾರತೀಯ ನಗರಗಳು

ತೀವ್ರ ಬಿಸಿಯ ಅಪಾಯದಲ್ಲಿರುವ ವಿಶ್ವದ ಟಾಪ್-50 ನಗರಗಳಲ್ಲಿ 14 ಭಾರತೀಯ ನಗರಗಳು ಸೇರಿವೆ.…

3 hours ago

ಚೀನಾಕ್ಕೆ ಹಲಸಿನ ಹಣ್ಣು ರಫ್ತು: ಬಾಂಗ್ಲಾದೇಶದ ವಿದೇಶಿ ವಿನಿಮಯ ಆದಾಯ ಹೆಚ್ಚುವ ನಿರೀಕ್ಷೆ

ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು…

6 hours ago

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

1 day ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

1 day ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

2 days ago