ರಾಜ್ಯ

ಮೂರು ನಾಗರಹಾವುಗಳೊಂದಿಗೆ ಆಟವಾಡಿದ ಯುವಕ | ಆಸ್ಪತ್ರೆಗೆ ದಾಖಲು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮೂರು ಹಾವುಗಳೊಂದಿಗೆ ಆಟ ಆಡುತ್ತಿದ್ದ ಯುವಕ ಹಾವಿನ ಕಡಿತಕ್ಕೆ ಒಳಗಾಗಿದ್ದಾನೆ. ಈ  ವಿಡಿಯೋ  ವೈರಲ್ ಆಗಿದೆ.ಈ ಯುವಕ ಮೊದಲಿನಿಂದಲೂ ನಾಗರಹಾವನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದ. 3 ಸಾವಿರಕ್ಕೂ ಅಧಿಕ ಹಾವುಗಳ ರಕ್ಷಣೆ ಕೂಡ ಮಾಡಿದ್ದಾನೆ. ಆದರೆ ಈ ಬಾರಿ ಹಾವುಗಳ ಜೊತೆ ಸರಸವಾಡಿದ್ದಾನೆ. ಆಕಸ್ಮಿಕವಾಗಿ ಹಾವು ಕಚ್ಚಿದೆ.

Advertisement
Advertisement

ಶಿರಸಿಯ ಉರಗ ಪ್ರೇಮಿ ಮಾಝ್ ಸಯೀದ್  (20)  ಹಾವಿನ ಕಡಿತಕ್ಕೆ ಒಳಗಾಗಿ ಆಸ್ಪತ್ರೆ ಸೇರಿರುವ ಯುವಕ. ದೇವಿಕೆರೆ ಕಾಡಿನಲ್ಲಿ ಈ ಘಟನೆ ಜರುಗಿದೆ. ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 3 ದಿನಗಳ ಕಾಲ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳುತ್ತಿದ್ದಾನೆ. ವಿಡಿಯೋದಲ್ಲಿ ಕಾಣುವಂತೆ 3 ಹಾವುಗಳೊಂದಿಗೆ ಆಟ ಆಡುವಾಗ ಒಂದು ಹಾವು ಈತನ ಕಾಲಿಗೆ ಕಚ್ಚಿದೆ. ಘಟನೆ ಸಂಬಂಧ ಐಎಫ್ಎಸ್ ಅಧಿಕಾರಿ ಸುಶಾಂತ್ ನಂದಾ ಅವರು ಟ್ವೀಟ್ ಮಾಡಿದ್ದಾರೆ. ಈ ರೀತಿ ಹಾವುಗಳ ಜೊತೆ ಆಟವಾಡಬಾರದು ಎಂದು ಎಚ್ಚರಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

1 hour ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

11 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

13 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

13 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

13 hours ago