ಮೂರು ಹಾವುಗಳೊಂದಿಗೆ ಆಟ ಆಡುತ್ತಿದ್ದ ಯುವಕ ಹಾವಿನ ಕಡಿತಕ್ಕೆ ಒಳಗಾಗಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ.ಈ ಯುವಕ ಮೊದಲಿನಿಂದಲೂ ನಾಗರಹಾವನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದ. 3 ಸಾವಿರಕ್ಕೂ ಅಧಿಕ ಹಾವುಗಳ ರಕ್ಷಣೆ ಕೂಡ ಮಾಡಿದ್ದಾನೆ. ಆದರೆ ಈ ಬಾರಿ ಹಾವುಗಳ ಜೊತೆ ಸರಸವಾಡಿದ್ದಾನೆ. ಆಕಸ್ಮಿಕವಾಗಿ ಹಾವು ಕಚ್ಚಿದೆ.
ಶಿರಸಿಯ ಉರಗ ಪ್ರೇಮಿ ಮಾಝ್ ಸಯೀದ್ (20) ಹಾವಿನ ಕಡಿತಕ್ಕೆ ಒಳಗಾಗಿ ಆಸ್ಪತ್ರೆ ಸೇರಿರುವ ಯುವಕ. ದೇವಿಕೆರೆ ಕಾಡಿನಲ್ಲಿ ಈ ಘಟನೆ ಜರುಗಿದೆ. ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 3 ದಿನಗಳ ಕಾಲ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳುತ್ತಿದ್ದಾನೆ. ವಿಡಿಯೋದಲ್ಲಿ ಕಾಣುವಂತೆ 3 ಹಾವುಗಳೊಂದಿಗೆ ಆಟ ಆಡುವಾಗ ಒಂದು ಹಾವು ಈತನ ಕಾಲಿಗೆ ಕಚ್ಚಿದೆ. ಘಟನೆ ಸಂಬಂಧ ಐಎಫ್ಎಸ್ ಅಧಿಕಾರಿ ಸುಶಾಂತ್ ನಂದಾ ಅವರು ಟ್ವೀಟ್ ಮಾಡಿದ್ದಾರೆ. ಈ ರೀತಿ ಹಾವುಗಳ ಜೊತೆ ಆಟವಾಡಬಾರದು ಎಂದು ಎಚ್ಚರಿಸಿದ್ದಾರೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…