ಹಿಮಾಚಲದ ಹಿಮಪಾತಕ್ಕೆ ಯುವಕ ಬಲಿ | ಪ್ರವಾಸ ತೆರಳಿದ ಯುವಕ ಮಂಜುಗಡ್ಡೆಯಲ್ಲಿ ಸಿಲುಕಿ ಮೃತ್ಯು |

October 12, 2022
8:34 PM

ಹಿಮಾಚಲ ಪ್ರದೇಶ ಕ್ಕೆ ಪ್ರವಾಸಕ್ಕೆ ತೆರಳಿದ್ದ ಮಂಜೇಶ್ವರ ನಿವಾಸಿ ಹಿಮಪಾತದ ಸಂದರ್ಭ ಮಂಜುಗಡ್ಡೆಯಲ್ಲಿ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಮಂಜೇಶ್ವರ ಮಜೀರ್ ಪಳ್ಳದ ಸಿನಾನ್ (28) ಮೃತ ಪಟ್ಟ ಯುವಕ. ತಿಂಗಳ ಹಿಂದೆ ಪ್ರವಾಸಕ್ಕೆಂದು ತೆರಳಿದ್ದರು.

Advertisement

ಕತ್ತರ್ ನಲ್ಲಿ ಉದ್ಯೋಗ ದಲ್ಲಿದ್ದ ಸಿನಾನ್ ಆರು ತಿಂಗಳ ಹಿಂದೆ ಊರಿಗೆ ಬಂದಿದ್ದರು. ಎರಡು ವಾರಗಳ ಹಿಂದೆ ಮನೆಯವರು ಸಂಪರ್ಕಿಸಿದಾಗ ಮೊಬೈಲ್ ಸಿಚ್ಡ್ ಆಫ್ ಆಗಿತ್ತು ಎನ್ನಲಾಗಿದೆ. ದೆಹಲಿಗೆ ತೆರಳಿ ಅಲ್ಲಿಂದ ಹಿಮಾಚಲ ಪ್ರದೇಶಕ್ಕೆ ತೆರಳಿರುವುದಾಗಿ ಮಾಹಿತಿ ಲಭಿಸಿದೆ.ಸೋಮವಾರ ಬೆಳಿಗ್ಗೆ ಹಿಮಾಚಲ ಪ್ರದೇಶ ಪೊಲೀಸರು ಸಿನಾನ್ ಮಂಜುಗಡ್ಡೆಯಲ್ಲಿ ಸಿಲುಕಿ ಮೃತ ಪಟ್ಟಿ ರುವುದಾಗಿ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್
July 20, 2025
7:24 AM
by: ದ ರೂರಲ್ ಮಿರರ್.ಕಾಂ
ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ
ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ
July 19, 2025
9:22 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ
July 19, 2025
9:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group