ಹಿಮಾಚಲದ ಹಿಮಪಾತಕ್ಕೆ ಯುವಕ ಬಲಿ | ಪ್ರವಾಸ ತೆರಳಿದ ಯುವಕ ಮಂಜುಗಡ್ಡೆಯಲ್ಲಿ ಸಿಲುಕಿ ಮೃತ್ಯು |

October 12, 2022
8:34 PM

ಹಿಮಾಚಲ ಪ್ರದೇಶ ಕ್ಕೆ ಪ್ರವಾಸಕ್ಕೆ ತೆರಳಿದ್ದ ಮಂಜೇಶ್ವರ ನಿವಾಸಿ ಹಿಮಪಾತದ ಸಂದರ್ಭ ಮಂಜುಗಡ್ಡೆಯಲ್ಲಿ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಮಂಜೇಶ್ವರ ಮಜೀರ್ ಪಳ್ಳದ ಸಿನಾನ್ (28) ಮೃತ ಪಟ್ಟ ಯುವಕ. ತಿಂಗಳ ಹಿಂದೆ ಪ್ರವಾಸಕ್ಕೆಂದು ತೆರಳಿದ್ದರು.

ಕತ್ತರ್ ನಲ್ಲಿ ಉದ್ಯೋಗ ದಲ್ಲಿದ್ದ ಸಿನಾನ್ ಆರು ತಿಂಗಳ ಹಿಂದೆ ಊರಿಗೆ ಬಂದಿದ್ದರು. ಎರಡು ವಾರಗಳ ಹಿಂದೆ ಮನೆಯವರು ಸಂಪರ್ಕಿಸಿದಾಗ ಮೊಬೈಲ್ ಸಿಚ್ಡ್ ಆಫ್ ಆಗಿತ್ತು ಎನ್ನಲಾಗಿದೆ. ದೆಹಲಿಗೆ ತೆರಳಿ ಅಲ್ಲಿಂದ ಹಿಮಾಚಲ ಪ್ರದೇಶಕ್ಕೆ ತೆರಳಿರುವುದಾಗಿ ಮಾಹಿತಿ ಲಭಿಸಿದೆ.ಸೋಮವಾರ ಬೆಳಿಗ್ಗೆ ಹಿಮಾಚಲ ಪ್ರದೇಶ ಪೊಲೀಸರು ಸಿನಾನ್ ಮಂಜುಗಡ್ಡೆಯಲ್ಲಿ ಸಿಲುಕಿ ಮೃತ ಪಟ್ಟಿ ರುವುದಾಗಿ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ
June 15, 2026
8:59 PM
by: ದ ರೂರಲ್ ಮಿರರ್.ಕಾಂ
ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ
June 15, 2026
7:06 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror