ಹಿಮಾಚಲ ಪ್ರದೇಶ ಕ್ಕೆ ಪ್ರವಾಸಕ್ಕೆ ತೆರಳಿದ್ದ ಮಂಜೇಶ್ವರ ನಿವಾಸಿ ಹಿಮಪಾತದ ಸಂದರ್ಭ ಮಂಜುಗಡ್ಡೆಯಲ್ಲಿ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಮಂಜೇಶ್ವರ ಮಜೀರ್ ಪಳ್ಳದ ಸಿನಾನ್ (28) ಮೃತ ಪಟ್ಟ ಯುವಕ. ತಿಂಗಳ ಹಿಂದೆ ಪ್ರವಾಸಕ್ಕೆಂದು ತೆರಳಿದ್ದರು.
ಕತ್ತರ್ ನಲ್ಲಿ ಉದ್ಯೋಗ ದಲ್ಲಿದ್ದ ಸಿನಾನ್ ಆರು ತಿಂಗಳ ಹಿಂದೆ ಊರಿಗೆ ಬಂದಿದ್ದರು. ಎರಡು ವಾರಗಳ ಹಿಂದೆ ಮನೆಯವರು ಸಂಪರ್ಕಿಸಿದಾಗ ಮೊಬೈಲ್ ಸಿಚ್ಡ್ ಆಫ್ ಆಗಿತ್ತು ಎನ್ನಲಾಗಿದೆ. ದೆಹಲಿಗೆ ತೆರಳಿ ಅಲ್ಲಿಂದ ಹಿಮಾಚಲ ಪ್ರದೇಶಕ್ಕೆ ತೆರಳಿರುವುದಾಗಿ ಮಾಹಿತಿ ಲಭಿಸಿದೆ.ಸೋಮವಾರ ಬೆಳಿಗ್ಗೆ ಹಿಮಾಚಲ ಪ್ರದೇಶ ಪೊಲೀಸರು ಸಿನಾನ್ ಮಂಜುಗಡ್ಡೆಯಲ್ಲಿ ಸಿಲುಕಿ ಮೃತ ಪಟ್ಟಿ ರುವುದಾಗಿ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…